ಬ್ರೇಕಿಂಗ್ ನ್ಯೂಸ್
29-12-21 11:51 am HK Desk news ಕರಾವಳಿ
ಉಡುಪಿ, ಡಿ.29 : ಕೊರಗ ಸಮುದಾಯದ ಮದುವೆ ಕಾರ್ಯಕ್ರಮ ನಿಮಿತ್ತ ಮೆಹಂದಿಗೆ ಡಿಜೆ ಹಾಕಿದ್ದ ನೆಪದಲ್ಲಿ ಲಾಠಿಚಾರ್ಜ್ ನಡೆಸಿದ್ದ ಕೋಟ ಠಾಣೆ ಪಿಎಸ್ಐ ಸಂತೋಷ್ ಅವರನ್ನು ಪಶ್ಚಿಮ ವಲಯ ಐಜಿಪಿ ಅಮಾನತು ಮಾಡಿದ್ದಾರೆ.
ಲಾಠಿಚಾರ್ಜ್ ಘಟನೆಯಲ್ಲಿ ಭಾಗಿಯಾಗಿದ್ದ ಇತರ ಐವರು ಪೊಲೀಸ್ ಸಿಬಂದಿಯನ್ನು ತಕ್ಷಣದಿಂದಲೇ ಬೇರೆ ಕಡೆಗೆ ವರ್ಗಾವಣೆ ಮಾಡಲು ಐಜಿಪಿ ಆದೇಶ ಮಾಡಿದ್ದಾರೆ. ಡಿ.27ರ ಸೋಮವಾರ ರಾತ್ರಿ ಕೋಟತಟ್ಟು ಗ್ರಾಮದಲ್ಲಿ ಘಟನೆ ನಡೆದಿತ್ತು. ಕೊರಗ ಸಮುದಾಯದ ಮದುವೆ ಮೆಹಂದಿ ಕಾರ್ಯಕ್ರಮದಲ್ಲಿ ಡಿಜೆ ಸೌಂಡ್ ಹಾಕಿದ್ದನ್ನು ವಿರೋಧಿಸಿ ಸ್ಥಳೀಯ ಕೆಲವರು ಠಾಣೆಗೆ ದೂರು ನೀಡಿದ್ದರು. ಸ್ಥಳಕ್ಕೆ ತೆರಳಿದ್ದ ಪೊಲೀಸರು ಡಿಜೆ ಸೌಂಡ್ ಕಡಿಮೆ ಮಾಡಲು ಸೂಚಿಸಿದ್ದು ಆನಂತರವೂ ನಿಲ್ಲಿಸದೇ ಇದ್ದುದಕ್ಕೆ ಪಿಎಸ್ಐ ನೇತೃತ್ವದಲ್ಲಿ ಲಾಠಿಚಾರ್ಜ್ ಮಾಡಿದ್ದರು.




ಮದುಮಗ ಸೇರಿದಂತೆ ಮಹಿಳೆಯರು, ವೃದ್ಧರ ಮೇಲೂ ಹಲ್ಲೆ ನಡೆಸಲಾಗಿತ್ತು. ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಲೇ ಎಸ್ಪಿ ವಿಷ್ಣುವರ್ಧನ್ ಘಟನೆ ಬಗ್ಗೆ ತನಿಖೆಗೆ ಆದೇಶ ಮಾಡಿದ್ದರು. ಪ್ರಾಥಮಿಕ ವರದಿ ಆಧರಿಸಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಕೋಟ ಠಾಣೆ ಪಿಎಸ್ಐ ಸಂತೋಷ್ ಅಮಾನತು ಮಾಡಿದ್ದಾರೆ.
ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿದ ಪೊಲೀಸರಿಂದ ಲಾಠಿಚಾರ್ಜ್ ! ಸಚಿವ ಕೋಟ ಊರಲ್ಲೇ ಬಡವರ ಮೇಲೆ ಪೊಲೀಸರ ದೌರ್ಜನ್ಯ !
ಕೋಟದಲ್ಲಿ ಪೊಲೀಸ್ ದೌರ್ಜನ್ಯ ; ಡಿಎಸ್ಪಿ ನೇತೃತ್ವದಲ್ಲಿ ತನಿಖೆಗೆ ಆದೇಶ - ಎಸ್ಪಿ ವಿಷ್ಣುವರ್ಧನ್
Kota police sub inspector Santhosh was suspended on the accusation of atrocities by the police personnel on the Koraga community during a Mehendi programme. This order was taken out by IGP of Western Range. The five policemen who wielded lathis mercilessly on the Koraga community members are also transferred with immediate effect.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm