ಬ್ರೇಕಿಂಗ್ ನ್ಯೂಸ್
30-12-21 01:08 pm HK Desk news ಕರಾವಳಿ
ಕುಂದಾಪುರ, ಡಿ.29 : ಪ್ರೇಮ ವೈಪಲ್ಯದಿಂದ ಬೇಸತ್ತ ಯುವಕನೊಬ್ಬ ತಾನು ಪ್ರೀತಿಸುತ್ತಿದ್ದ ಯುವತಿಗೆ ಹಲ್ಲೆಗೈದು ನೇಣಿಗೆ ಶರಣಾಗಿರುವ ಘಟನೆ ಕುಂದಾಪುರ ತಾಲೂಕಿನ ಕೋಟ ಗ್ರಾಮದ ಶಿರಿಯಾರ ಬಳಿಯ ಹೆಸ್ಕತ್ತೂರಿನಲ್ಲಿ ನಡೆದಿದೆ.
ಆಟೋ ಚಾಲಕನಾಗಿದ್ದ ರಾಘವೇಂದ್ರ ಕುಲಾಲ್ (35) ಮೃತ ಯುವಕ. ಅದೇ ಪರಿಸರದ ಯುವತಿಯನ್ನು ರಾಘವೇಂದ್ರ ಪ್ರೀತಿಸುತ್ತಿದ್ದು, ಕೆಲವು ಸಮಯಗಳಿಂದ ಆಕೆ ಪ್ರೀತಿಯನ್ನು ನಿರಾಕರಿಸಿದ್ದಳು ಎನ್ನಲಾಗಿದೆ. ಇದರಿಂದ ತೀವ್ರ ನೊಂದಿದ್ದ ಯುವಕ ಬುಧವಾರ ಸಂಜೆ ದಾರಿ ಬದಿಯಲ್ಲಿ ಅಡ್ಡಗಟ್ಟಿ ಆಕೆಯ ಮೇಲೆ ಚೂರಿಯಿಂದ ಹಲ್ಲೆ ಮಾಡಿದ್ದಾನೆ.
ಆನಂತರ ಮನೆಗೆ ತೆರಳಿದ್ದ ರಾಘವೇಂದ್ರ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗಾಯಗೊಂಡಿದ್ದ ಯುವತಿ ಆಸ್ಪತ್ರೆಗೆ ದಾಖಲಾಗಿದ್ದು, ಅಪಾಯದಿಂದ ಪಾರಾಗಿದ್ದಾಳೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A man, who was distraught due to failure of his love with a woman killed himself at Heskuthur near Shiriyara of Kota in the taluk on Wednesday December 29. Raghavendra Kulal (35), auto driver by profession, is the deceased.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm