ಬ್ರೇಕಿಂಗ್ ನ್ಯೂಸ್
30-12-21 01:08 pm HK Desk news ಕರಾವಳಿ
ಕುಂದಾಪುರ, ಡಿ.29 : ಪ್ರೇಮ ವೈಪಲ್ಯದಿಂದ ಬೇಸತ್ತ ಯುವಕನೊಬ್ಬ ತಾನು ಪ್ರೀತಿಸುತ್ತಿದ್ದ ಯುವತಿಗೆ ಹಲ್ಲೆಗೈದು ನೇಣಿಗೆ ಶರಣಾಗಿರುವ ಘಟನೆ ಕುಂದಾಪುರ ತಾಲೂಕಿನ ಕೋಟ ಗ್ರಾಮದ ಶಿರಿಯಾರ ಬಳಿಯ ಹೆಸ್ಕತ್ತೂರಿನಲ್ಲಿ ನಡೆದಿದೆ.
ಆಟೋ ಚಾಲಕನಾಗಿದ್ದ ರಾಘವೇಂದ್ರ ಕುಲಾಲ್ (35) ಮೃತ ಯುವಕ. ಅದೇ ಪರಿಸರದ ಯುವತಿಯನ್ನು ರಾಘವೇಂದ್ರ ಪ್ರೀತಿಸುತ್ತಿದ್ದು, ಕೆಲವು ಸಮಯಗಳಿಂದ ಆಕೆ ಪ್ರೀತಿಯನ್ನು ನಿರಾಕರಿಸಿದ್ದಳು ಎನ್ನಲಾಗಿದೆ. ಇದರಿಂದ ತೀವ್ರ ನೊಂದಿದ್ದ ಯುವಕ ಬುಧವಾರ ಸಂಜೆ ದಾರಿ ಬದಿಯಲ್ಲಿ ಅಡ್ಡಗಟ್ಟಿ ಆಕೆಯ ಮೇಲೆ ಚೂರಿಯಿಂದ ಹಲ್ಲೆ ಮಾಡಿದ್ದಾನೆ.
ಆನಂತರ ಮನೆಗೆ ತೆರಳಿದ್ದ ರಾಘವೇಂದ್ರ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗಾಯಗೊಂಡಿದ್ದ ಯುವತಿ ಆಸ್ಪತ್ರೆಗೆ ದಾಖಲಾಗಿದ್ದು, ಅಪಾಯದಿಂದ ಪಾರಾಗಿದ್ದಾಳೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A man, who was distraught due to failure of his love with a woman killed himself at Heskuthur near Shiriyara of Kota in the taluk on Wednesday December 29. Raghavendra Kulal (35), auto driver by profession, is the deceased.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm