ಬ್ರೇಕಿಂಗ್ ನ್ಯೂಸ್
05-01-22 11:27 am Mangalore Correspondent ಕರಾವಳಿ
ಮಂಗಳೂರು, ಜ.5 : ಕಳ್ಳತನ ಪ್ರಕರಣದಲ್ಲಿ ಆರೋಪಿಯ ಪತ್ತೆಗೆ ತೆರಳಿದ್ದ ವೇಳೆ ಮೂಡುಬಿದ್ರೆ ಠಾಣೆಯ ಹೆಡ್ ಕಾನ್ಸ್ ಟೇಬಲ್ ಒಬ್ಬರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.
ಹೆಡ್ ಕಾನ್ಸ್ ಟೇಬಲ್ ಸಂತೋಷ್ (36) ಮೃತರು. ಪ್ರಕರಣದಲ್ಲಿ ಕಾರ್ಯಾಚರಣೆ ನಿಮಿತ್ತ ಪೊಲೀಸ್ ತಂಡದ ಜೊತೆ ತೀರ್ಥಹಳ್ಳಿಗೆ ತೆರಳಿದ್ದರು. ತಂಡದ ಜೊತೆಗಿದ್ದ ವೇಳೆ ಮಂಗಳವಾರ ರಾತ್ರಿ 11 ಗಂಟೆ ವೇಳೆಗೆ ಸಂತೋಷ್ ಗೆ ಹೃದಯಾಘಾತ ಆಗಿದ್ದು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಮೃತಪಟ್ಟಿದ್ದಾರೆ.
ಸಂತೋಷ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸೊರಬ ನಿವಾಸಿಯಾಗಿದ್ದು 12 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿದ್ದರು. ಈ ಹಿಂದೆ ಬಜ್ಪೆ ಠಾಣೆಯಲ್ಲಿ ಕರ್ತವ್ಯದಲ್ಲಿದ್ದರು. ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದು ಎರಡು ವರ್ಷದ ಮಗು ಹೊಂದಿದ್ದರು.
ಕಳವು ಪತ್ತೆ ಪ್ರಕರಣದ ಹಿನ್ನೆಲೆಯಲ್ಲಿ ಮೂರು ದಿನಗಳಿಂದ ಪೊಲೀಸರ ತಂಡ ಕಾರ್ಯಾಚರಣೆ ನಿರತರಾಗಿದ್ದರು. ತಂಡದಲ್ಲಿ ಇತರ ಇಬ್ಬರು ಸಿಬಂದಿ ಕೂಡ ಇದ್ದರು. ಆರೋಪಿಯನ್ನು ಬಂಧಿಸಲೆಂದು ಮಂಗಳವಾರ ರಾತ್ರಿ ವೇಳೆ ರಸ್ತೆ ಮಧ್ಯೆ ಹೊಂಚು ಹಾಕಿದ್ದಾಗಲೇ ಹೃದಯಾಘಾತ ಸಂಭವಿಸಿದೆ. ಬುಧವಾರ ಬೆಳಗ್ಗೆ ತಂಡಕ್ಕೆ ಹಿಂತಿರುಗಿ ಬರುವಂತೆ ಸೂಚನೆ ನೀಡಲಾಗಿತ್ತು. ಅದಕ್ಕೂ ಮೊದಲೇ ಪೊಲೀಸ್ ತಂಡಕ್ಕೆ ಆಘಾತ ಎದುರಾಗಿದೆ.
Santhosh, who was working as a head constable in a police station at Moodbidri Police station died of a heart attack while on duty to arrest a criminal on Tuesday January 4. Santhosh had been to Thirthahalli. He suffered cardiac arrest on Tuesday night.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm