ಬ್ರೇಕಿಂಗ್ ನ್ಯೂಸ್
08-01-22 12:34 pm Mangalore Correspondent ಕರಾವಳಿ
Photo credits : Headline Karnataka
ಉಡುಪಿ, ಜ.8 : ಅಮಲು ಪದಾರ್ಥ ಸೇವಿಸಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ನಡು ರಸ್ತೆಯಲ್ಲಿ ರಂಪಾಟ ಮಾಡಿದ ಘಟನೆ ಪಡುಬಿದ್ರಿ ಪೇಟೆಯಲ್ಲಿ ನಡೆದಿದೆ.
ಮಾರ್ಗ ಮಧ್ಯೆ ಇಬ್ಬರು ಯುವಕರು ಮತ್ತು ಓರ್ವ ಯುವತಿಯ ಹೊಡೆದಾಟ ನಡೆಸಿದ್ದಾರೆ. ಮೂವರು ಒಂದೇ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಪೆಟ್ರೋಲ್ ಖಾಲಿಯಾಗಿ ಸ್ಕೂಟರ್ ನಿಂತ ವಿಚಾರದಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ.


ವಿದ್ಯಾರ್ಥಿಗಳ ಬೀದಿ ರಂಪ ಹೆಚ್ಚಿದಾಗ ಸ್ಥಳೀಯರು ಪಡುಬಿದ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ವಿಚಾರಿಸಿದಾಗ, ನಮ್ಮನ್ನು ಮುಟ್ಟಿದರೆ ಪರಿಣಾಮ ಚೆನ್ನಾಗಿರೋಲ್ಲ ಅಂತ ಆವಾಜ್ ಹಾಕಿದ್ದಾರೆ. ಬಳಿಕ ಸಾರ್ವಜನಿಕರ ಸಹಾಯದಿಂದ ಮೂವರನ್ನೂ ಆಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ.


ಚೆನೈ ಮೂಲದ ಖಾಸಗಿ ಕಾಲೇಜಿನ ಎಂ.ಬಿ.ಬಿ.ಎಸ್. ವಿದ್ಯಾರ್ಥಿಗಳಾಗಿದ್ದು ಪಡುಬಿದ್ರಿಗೆ ಪ್ರವಾಸ ಬಂದಿದ್ದರು ಎನ್ನಲಾಗುತ್ತಿದೆ. ವಿದ್ಯಾರ್ಥಿಗಳ ರಂಪಾಟದಿಂದ ಸಾರ್ವನಿಕರಿಗೆ ಪುಕ್ಕಟೆ ಮನರಂಜನೆ ಸಿಕ್ಕಂತಾಗಿದೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Medical students create ruckus in the middle of the road after consuming alcohol. The fight erupted between three friends. A case has been registered at the Padubidri police station.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm