ಬ್ರೇಕಿಂಗ್ ನ್ಯೂಸ್
08-01-22 12:34 pm Mangalore Correspondent ಕರಾವಳಿ
Photo credits : Headline Karnataka
ಉಡುಪಿ, ಜ.8 : ಅಮಲು ಪದಾರ್ಥ ಸೇವಿಸಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ನಡು ರಸ್ತೆಯಲ್ಲಿ ರಂಪಾಟ ಮಾಡಿದ ಘಟನೆ ಪಡುಬಿದ್ರಿ ಪೇಟೆಯಲ್ಲಿ ನಡೆದಿದೆ.
ಮಾರ್ಗ ಮಧ್ಯೆ ಇಬ್ಬರು ಯುವಕರು ಮತ್ತು ಓರ್ವ ಯುವತಿಯ ಹೊಡೆದಾಟ ನಡೆಸಿದ್ದಾರೆ. ಮೂವರು ಒಂದೇ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಪೆಟ್ರೋಲ್ ಖಾಲಿಯಾಗಿ ಸ್ಕೂಟರ್ ನಿಂತ ವಿಚಾರದಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ.


ವಿದ್ಯಾರ್ಥಿಗಳ ಬೀದಿ ರಂಪ ಹೆಚ್ಚಿದಾಗ ಸ್ಥಳೀಯರು ಪಡುಬಿದ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ವಿಚಾರಿಸಿದಾಗ, ನಮ್ಮನ್ನು ಮುಟ್ಟಿದರೆ ಪರಿಣಾಮ ಚೆನ್ನಾಗಿರೋಲ್ಲ ಅಂತ ಆವಾಜ್ ಹಾಕಿದ್ದಾರೆ. ಬಳಿಕ ಸಾರ್ವಜನಿಕರ ಸಹಾಯದಿಂದ ಮೂವರನ್ನೂ ಆಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ.


ಚೆನೈ ಮೂಲದ ಖಾಸಗಿ ಕಾಲೇಜಿನ ಎಂ.ಬಿ.ಬಿ.ಎಸ್. ವಿದ್ಯಾರ್ಥಿಗಳಾಗಿದ್ದು ಪಡುಬಿದ್ರಿಗೆ ಪ್ರವಾಸ ಬಂದಿದ್ದರು ಎನ್ನಲಾಗುತ್ತಿದೆ. ವಿದ್ಯಾರ್ಥಿಗಳ ರಂಪಾಟದಿಂದ ಸಾರ್ವನಿಕರಿಗೆ ಪುಕ್ಕಟೆ ಮನರಂಜನೆ ಸಿಕ್ಕಂತಾಗಿದೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Medical students create ruckus in the middle of the road after consuming alcohol. The fight erupted between three friends. A case has been registered at the Padubidri police station.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm