ಬ್ರೇಕಿಂಗ್ ನ್ಯೂಸ್
08-01-22 12:34 pm Mangalore Correspondent ಕರಾವಳಿ
Photo credits : Headline Karnataka
ಉಡುಪಿ, ಜ.8 : ಅಮಲು ಪದಾರ್ಥ ಸೇವಿಸಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ನಡು ರಸ್ತೆಯಲ್ಲಿ ರಂಪಾಟ ಮಾಡಿದ ಘಟನೆ ಪಡುಬಿದ್ರಿ ಪೇಟೆಯಲ್ಲಿ ನಡೆದಿದೆ.
ಮಾರ್ಗ ಮಧ್ಯೆ ಇಬ್ಬರು ಯುವಕರು ಮತ್ತು ಓರ್ವ ಯುವತಿಯ ಹೊಡೆದಾಟ ನಡೆಸಿದ್ದಾರೆ. ಮೂವರು ಒಂದೇ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಪೆಟ್ರೋಲ್ ಖಾಲಿಯಾಗಿ ಸ್ಕೂಟರ್ ನಿಂತ ವಿಚಾರದಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ.


ವಿದ್ಯಾರ್ಥಿಗಳ ಬೀದಿ ರಂಪ ಹೆಚ್ಚಿದಾಗ ಸ್ಥಳೀಯರು ಪಡುಬಿದ್ರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ವಿಚಾರಿಸಿದಾಗ, ನಮ್ಮನ್ನು ಮುಟ್ಟಿದರೆ ಪರಿಣಾಮ ಚೆನ್ನಾಗಿರೋಲ್ಲ ಅಂತ ಆವಾಜ್ ಹಾಕಿದ್ದಾರೆ. ಬಳಿಕ ಸಾರ್ವಜನಿಕರ ಸಹಾಯದಿಂದ ಮೂವರನ್ನೂ ಆಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ.


ಚೆನೈ ಮೂಲದ ಖಾಸಗಿ ಕಾಲೇಜಿನ ಎಂ.ಬಿ.ಬಿ.ಎಸ್. ವಿದ್ಯಾರ್ಥಿಗಳಾಗಿದ್ದು ಪಡುಬಿದ್ರಿಗೆ ಪ್ರವಾಸ ಬಂದಿದ್ದರು ಎನ್ನಲಾಗುತ್ತಿದೆ. ವಿದ್ಯಾರ್ಥಿಗಳ ರಂಪಾಟದಿಂದ ಸಾರ್ವನಿಕರಿಗೆ ಪುಕ್ಕಟೆ ಮನರಂಜನೆ ಸಿಕ್ಕಂತಾಗಿದೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Medical students create ruckus in the middle of the road after consuming alcohol. The fight erupted between three friends. A case has been registered at the Padubidri police station.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 06:20 pm
Mangalore Correspondent
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm