ಬ್ರೇಕಿಂಗ್ ನ್ಯೂಸ್
16-09-20 04:16 pm Udupi Reporter ಕರಾವಳಿ
ಉಡುಪಿ, ಸೆಪ್ಟೆಂಬರ್ 16: ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ಅಪಘಾತಕ್ಕೀಡಾಗಿ ಕೋಟ್ಯಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಮಲ್ಪೆಯಲ್ಲಿ ನಡೆದಿದೆ.
ಮಲ್ಪೆಯ ಶ್ರೀಕಾಂತ ಪುತ್ರನ್ ಎಂಬವರಿಗೆ ಸೇರಿದ ಹನುಮಂತ ತೀರ್ಥ ಹೆಸರಿನ ಬೋಟ್ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಆಳ ಸಮುದ್ರಕ್ಕೆ ತೆರಳಿತ್ತು. ಈ ನಡುವೆ, ಹವಾಮಾನ ವೈಪರೀತ್ಯಗಳಿಂದ ಮೀನುಗಾರಿಕೆ ನಡೆಸಲಾಗದೇ ಮೀನುಗಾರರು ಮಲ್ಪೆಗೆ ಹಿಂದಿರುಗುತ್ತಿದ್ದಾಗ ತಾಂತ್ರಿಕ ಸಮಸ್ಯೆಯಿಂದ ಸೈಂಟ್ ಮೇರಿಸ್ ದ್ವೀಪದ ಬಳಿ ಬೋಟ್ ನ ಸ್ಟೇರಿಂಗ್ ತುಂಡಾಗಿದೆ. ಇದರಿಂದ ನಿಯಂತ್ರಣ ಕಳೆದುಕೊಂಡ ಬೋಟ್ ಮುಳುಗುವ ಹಂತಕ್ಕೆ ತಲುಪಿತು.
ಕೂಡಲೇ ಬೋಟ್ನಲ್ಲಿ ಇದ್ದ ಮೀನುಗಾರರು ಕರಾವಳಿ ಕಾವಲು ಪಡೆಯವರಿಗೆ ಮಾಹಿತಿ ನೀಡಿದ್ದರು. ಆ ಹೊತ್ತಿಗೆ ಮಲ್ಪೆಯ ನಾಡದೋಣಿಯಲ್ಲಿ ತೆರಳಿದ್ದ ಮೀನುಗಾರರು ಬೋಟ್ನಲ್ಲಿ ಇದ್ದ 29 ಮಂದಿಯನ್ನು ರಕ್ಷಣೆ ಮಾಡಿದ್ದಾರೆ. ನಂತರ ಬೋಟ್ ಸಂಪೂರ್ಣ ಮುಳುಗಡೆಯಾಗಿದ್ದು, ಬೋಟ್ ಅನ್ನು ದಡಕ್ಕೆ ಎಳೆದು ತರುವ ಪ್ರಯತ್ನ ಮಾಡಲಾಯಿತಾದರೂ ಬೋಟ್ ಈ ವೇಳೆ ಎರಡು ತುಂಡಾಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am