ಬ್ರೇಕಿಂಗ್ ನ್ಯೂಸ್
16-09-20 04:16 pm Udupi Reporter ಕರಾವಳಿ
ಉಡುಪಿ, ಸೆಪ್ಟೆಂಬರ್ 16: ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ಅಪಘಾತಕ್ಕೀಡಾಗಿ ಕೋಟ್ಯಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಮಲ್ಪೆಯಲ್ಲಿ ನಡೆದಿದೆ.
ಮಲ್ಪೆಯ ಶ್ರೀಕಾಂತ ಪುತ್ರನ್ ಎಂಬವರಿಗೆ ಸೇರಿದ ಹನುಮಂತ ತೀರ್ಥ ಹೆಸರಿನ ಬೋಟ್ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಆಳ ಸಮುದ್ರಕ್ಕೆ ತೆರಳಿತ್ತು. ಈ ನಡುವೆ, ಹವಾಮಾನ ವೈಪರೀತ್ಯಗಳಿಂದ ಮೀನುಗಾರಿಕೆ ನಡೆಸಲಾಗದೇ ಮೀನುಗಾರರು ಮಲ್ಪೆಗೆ ಹಿಂದಿರುಗುತ್ತಿದ್ದಾಗ ತಾಂತ್ರಿಕ ಸಮಸ್ಯೆಯಿಂದ ಸೈಂಟ್ ಮೇರಿಸ್ ದ್ವೀಪದ ಬಳಿ ಬೋಟ್ ನ ಸ್ಟೇರಿಂಗ್ ತುಂಡಾಗಿದೆ. ಇದರಿಂದ ನಿಯಂತ್ರಣ ಕಳೆದುಕೊಂಡ ಬೋಟ್ ಮುಳುಗುವ ಹಂತಕ್ಕೆ ತಲುಪಿತು.
ಕೂಡಲೇ ಬೋಟ್ನಲ್ಲಿ ಇದ್ದ ಮೀನುಗಾರರು ಕರಾವಳಿ ಕಾವಲು ಪಡೆಯವರಿಗೆ ಮಾಹಿತಿ ನೀಡಿದ್ದರು. ಆ ಹೊತ್ತಿಗೆ ಮಲ್ಪೆಯ ನಾಡದೋಣಿಯಲ್ಲಿ ತೆರಳಿದ್ದ ಮೀನುಗಾರರು ಬೋಟ್ನಲ್ಲಿ ಇದ್ದ 29 ಮಂದಿಯನ್ನು ರಕ್ಷಣೆ ಮಾಡಿದ್ದಾರೆ. ನಂತರ ಬೋಟ್ ಸಂಪೂರ್ಣ ಮುಳುಗಡೆಯಾಗಿದ್ದು, ಬೋಟ್ ಅನ್ನು ದಡಕ್ಕೆ ಎಳೆದು ತರುವ ಪ್ರಯತ್ನ ಮಾಡಲಾಯಿತಾದರೂ ಬೋಟ್ ಈ ವೇಳೆ ಎರಡು ತುಂಡಾಗಿದೆ.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm