ಬ್ರೇಕಿಂಗ್ ನ್ಯೂಸ್
13-01-22 10:04 pm HK Desk news ಕರಾವಳಿ
Photo credits : Headline Karnataka
ಉಡುಪಿ, ಜ.13 : ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಗೆ ಎಸಿಬಿ ದಾಳಿ ಮಾಡಿದ್ದು ಲಂಚ ಸ್ವೀಕರಿಸುತ್ತಿದ್ದಾಗಲೇ ಮೂವರು ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ.
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಇಂಜಿನಿಯರ್ ಗುರುಪ್ರಸಾದ್, ಅಧಿಕಾರಿಗಳಾದ ನಯಿಮಾ ಸಯೀದ್ ಮತ್ತು ಪ್ರಸಾದ್ ಎಂಬವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಖಾಸಗಿ ಜಮೀನನ್ನು ವಾಣಿಜ್ಯ ಉದ್ದೇಶಕ್ಕೆ ಕನ್ವರ್ಷನ್ ಮಾಡಿ ಪರವಾನಿಗೆ ಕೊಡುವ ವಿಚಾರಕ್ಕೆ ಸಂಬಂಧಿಸಿ ಅಧಿಕಾರಿಗಳು ಲಂಚ ಕೇಳಿದ್ದು ವ್ಯಕ್ತಿಯೊಬ್ಬರಿಂದ 2.5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ.




ಆದಿ ಉಡುಪಿಯಲ್ಲಿರುವ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಗೆ ಎಸಿಬಿ ಎಸ್ಪಿ ಸೈಮನ್, ಡಿವೈಎಸ್ಪಿ ಮಂಜುನಾಥ್ ಕವರಿ ನೇತೃತ್ವದಲ್ಲಿ ದಾಳಿಯಾಗಿದೆ. ಎಸಿಬಿ ಎಸ್ಐ ಸತೀಶ್, ರಫೀಕ್ ಎಂ. ದಾಳಿ ಸಂದರ್ಭದಲ್ಲಿ ಜೊತೆಗಿದ್ದರು. ಗುರುಪ್ರಸಾದ್, ನಯಿಮಾ ಸಯೀದ್, ಪ್ರಸಾದ್ ವಿರುದ್ಧ ಹಲವು ಬಾರಿ ಸಾರ್ವಜನಿಕರು ದೂರು ನೀಡಿದ್ದರು.
he office of Udupi Urban Development Authority (UUDA) was raided by the sleuths of Anti-Corruption Bureau (ACB) on Thursday January 13. The officials of ACB confiscated Rs 2.5 lac from UUDA engineer Guruprasad. Officers of the authority, Naima Sayyid and Prasad were taken into custody by ACB sleuths.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm