ಬ್ರೇಕಿಂಗ್ ನ್ಯೂಸ್
17-01-22 03:17 pm Mangaluru Correspondent ಕರಾವಳಿ
ಕಾರ್ಕಳ, ಜ.17: ಶಾಲೆಯಲ್ಲಿ ಮಾರ್ಕ್ ಕಡಿಮೆ ಸಿಕ್ಕಿದೆ ಎಂದು ನೊಂದ ಎಂಟನೇ ಕ್ಲಾಸ್ ಓದುತ್ತಿದ್ದ ಹುಡುಗನೊಬ್ಬ ಮನೆಯ ಬಾತ್ ರೂಮಿನಲ್ಲಿ ನೇಣು ಬಿಗಿದು ಸಾವಿಗೆ ಶರಣಾದ ಘಟನೆ ನಡೆದಿದೆ.
ಹೆಬ್ರಿಯ ಇಂಗ್ಲಿಷ್ ಮೀಡಿಯಂ ಸ್ಕೂಲಿನಲ್ಲಿ ಎಂಟನೇ ಕ್ಲಾಸ್ ವಿದ್ಯಾರ್ಥಿಯಾಗಿದ್ದ ಅನ್ವಿತ್ ಶೆಟ್ಟಿ(14) ಮೃತ ಹುಡುಗ. ಕೆರೆಬೆಟ್ಟುವಿನ ಸತೀಶ್ ಶೆಟ್ಟಿ –ಮಮತಾ ಶೆಟ್ಟಿ ದಂಪತಿಯ ಹಿರಿಯ ಮಗನಾಗಿದ್ದ ಅನ್ವಿತ್, ಶಾಲೆಯಲ್ಲಿ ಕಡಿಮೆ ಮಾರ್ಕು ಬಂದ ಬಗ್ಗೆ ತೀರಾ ಖಿನ್ನನಾಗಿದ್ದ ಎನ್ನಲಾಗಿದೆ. ಭಾನುವಾರ ಮನೆಯಲ್ಲಿದ್ದಾಗ ಬಾತ್ ರೂಮಿಗೆ ಹೋಗಿದ್ದು, ತುಂಬ ಹೊತ್ತಾದರೂ ಬಂದಿರಲಿಲ್ಲ. ಹೀಗಾಗಿ ಆತನ ತಮ್ಮ ಬಾಗಿಲು ಬಡಿದಿದ್ದು ಒಳಗಿಂದ ಏನೂ ಪ್ರತಿಕ್ರಿಯೆ ಕೇಳಿರಲಿಲ್ಲ. ಕಿಟಕಿಯಿಂದ ಇಣುಕಿ ನೋಡಿದರೆ ಹುಡುಗ ನೇತಾಡಿದ್ದು ಕಂಡಿದ್ದು, ಕೂಡಲೇ ಬಾಗಿಲು ಒಡೆದು ನೋಡಿದ್ದಾರೆ. ಚೂಡಿದಾರ್ ಶಾಲು ಬಳಸಿ ಕುತ್ತಿಗೆಗೆ ಬಿಗಿದು ನೇಣು ಹಾಕ್ಕೊಂಡಿದ್ದು ಕಂಡುಬಂದಿದೆ.
ಬಾತ್ ರೂಮ್ ಮೇಲ್ಭಾಗದಲ್ಲಿದ್ದ ಕಬ್ಬಿಣದ ರಾಡ್ ಗೆ ಶಾಲಿನ ಒಂದು ತುದಿಯನ್ನು ಕಟ್ಟಿ, ಇನ್ನೊಂದು ತುದಿಯನ್ನು ಕುತ್ತಿಗೆಗೆ ಬಿಗಿದಿದ್ದ. ಆನಂತರ ಬಾಲ್ದಿಯನ್ನು ಕೆಳಗಿಟ್ಟು ಅದರಿಂದ ಹಾರಿದ್ದ ಸ್ಥಿತಿಯಲ್ಲಿ ಕಂಡುಬಂದಿದ್ದ. ಕೂಡಲೇ ಆತನನ್ನು ಅದರಿಂದ ತೆಗೆದು ಸ್ಥಳೀಯ ಆಸ್ಪತ್ರೆಗೆ ಒಯ್ದಿದ್ದು, ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಹುಡುಗ ಸಾವನ್ನಪ್ಪಿರುವ ಬಗ್ಗೆ ತಿಳಿಸಿದ್ದಾರೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Anwith Shetty (14), an eighth standard student of a private English medium school in Hebri, Karkala ended his life by hanging. He was thoroughly disappointed at the low marks he secured in the examination, it is said.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm