ಬ್ರೇಕಿಂಗ್ ನ್ಯೂಸ್
17-01-22 03:17 pm Mangaluru Correspondent ಕರಾವಳಿ
ಕಾರ್ಕಳ, ಜ.17: ಶಾಲೆಯಲ್ಲಿ ಮಾರ್ಕ್ ಕಡಿಮೆ ಸಿಕ್ಕಿದೆ ಎಂದು ನೊಂದ ಎಂಟನೇ ಕ್ಲಾಸ್ ಓದುತ್ತಿದ್ದ ಹುಡುಗನೊಬ್ಬ ಮನೆಯ ಬಾತ್ ರೂಮಿನಲ್ಲಿ ನೇಣು ಬಿಗಿದು ಸಾವಿಗೆ ಶರಣಾದ ಘಟನೆ ನಡೆದಿದೆ.
ಹೆಬ್ರಿಯ ಇಂಗ್ಲಿಷ್ ಮೀಡಿಯಂ ಸ್ಕೂಲಿನಲ್ಲಿ ಎಂಟನೇ ಕ್ಲಾಸ್ ವಿದ್ಯಾರ್ಥಿಯಾಗಿದ್ದ ಅನ್ವಿತ್ ಶೆಟ್ಟಿ(14) ಮೃತ ಹುಡುಗ. ಕೆರೆಬೆಟ್ಟುವಿನ ಸತೀಶ್ ಶೆಟ್ಟಿ –ಮಮತಾ ಶೆಟ್ಟಿ ದಂಪತಿಯ ಹಿರಿಯ ಮಗನಾಗಿದ್ದ ಅನ್ವಿತ್, ಶಾಲೆಯಲ್ಲಿ ಕಡಿಮೆ ಮಾರ್ಕು ಬಂದ ಬಗ್ಗೆ ತೀರಾ ಖಿನ್ನನಾಗಿದ್ದ ಎನ್ನಲಾಗಿದೆ. ಭಾನುವಾರ ಮನೆಯಲ್ಲಿದ್ದಾಗ ಬಾತ್ ರೂಮಿಗೆ ಹೋಗಿದ್ದು, ತುಂಬ ಹೊತ್ತಾದರೂ ಬಂದಿರಲಿಲ್ಲ. ಹೀಗಾಗಿ ಆತನ ತಮ್ಮ ಬಾಗಿಲು ಬಡಿದಿದ್ದು ಒಳಗಿಂದ ಏನೂ ಪ್ರತಿಕ್ರಿಯೆ ಕೇಳಿರಲಿಲ್ಲ. ಕಿಟಕಿಯಿಂದ ಇಣುಕಿ ನೋಡಿದರೆ ಹುಡುಗ ನೇತಾಡಿದ್ದು ಕಂಡಿದ್ದು, ಕೂಡಲೇ ಬಾಗಿಲು ಒಡೆದು ನೋಡಿದ್ದಾರೆ. ಚೂಡಿದಾರ್ ಶಾಲು ಬಳಸಿ ಕುತ್ತಿಗೆಗೆ ಬಿಗಿದು ನೇಣು ಹಾಕ್ಕೊಂಡಿದ್ದು ಕಂಡುಬಂದಿದೆ.
ಬಾತ್ ರೂಮ್ ಮೇಲ್ಭಾಗದಲ್ಲಿದ್ದ ಕಬ್ಬಿಣದ ರಾಡ್ ಗೆ ಶಾಲಿನ ಒಂದು ತುದಿಯನ್ನು ಕಟ್ಟಿ, ಇನ್ನೊಂದು ತುದಿಯನ್ನು ಕುತ್ತಿಗೆಗೆ ಬಿಗಿದಿದ್ದ. ಆನಂತರ ಬಾಲ್ದಿಯನ್ನು ಕೆಳಗಿಟ್ಟು ಅದರಿಂದ ಹಾರಿದ್ದ ಸ್ಥಿತಿಯಲ್ಲಿ ಕಂಡುಬಂದಿದ್ದ. ಕೂಡಲೇ ಆತನನ್ನು ಅದರಿಂದ ತೆಗೆದು ಸ್ಥಳೀಯ ಆಸ್ಪತ್ರೆಗೆ ಒಯ್ದಿದ್ದು, ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಹುಡುಗ ಸಾವನ್ನಪ್ಪಿರುವ ಬಗ್ಗೆ ತಿಳಿಸಿದ್ದಾರೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Anwith Shetty (14), an eighth standard student of a private English medium school in Hebri, Karkala ended his life by hanging. He was thoroughly disappointed at the low marks he secured in the examination, it is said.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm