ಬ್ರೇಕಿಂಗ್ ನ್ಯೂಸ್
17-01-22 03:17 pm Mangaluru Correspondent ಕರಾವಳಿ
ಕಾರ್ಕಳ, ಜ.17: ಶಾಲೆಯಲ್ಲಿ ಮಾರ್ಕ್ ಕಡಿಮೆ ಸಿಕ್ಕಿದೆ ಎಂದು ನೊಂದ ಎಂಟನೇ ಕ್ಲಾಸ್ ಓದುತ್ತಿದ್ದ ಹುಡುಗನೊಬ್ಬ ಮನೆಯ ಬಾತ್ ರೂಮಿನಲ್ಲಿ ನೇಣು ಬಿಗಿದು ಸಾವಿಗೆ ಶರಣಾದ ಘಟನೆ ನಡೆದಿದೆ.
ಹೆಬ್ರಿಯ ಇಂಗ್ಲಿಷ್ ಮೀಡಿಯಂ ಸ್ಕೂಲಿನಲ್ಲಿ ಎಂಟನೇ ಕ್ಲಾಸ್ ವಿದ್ಯಾರ್ಥಿಯಾಗಿದ್ದ ಅನ್ವಿತ್ ಶೆಟ್ಟಿ(14) ಮೃತ ಹುಡುಗ. ಕೆರೆಬೆಟ್ಟುವಿನ ಸತೀಶ್ ಶೆಟ್ಟಿ –ಮಮತಾ ಶೆಟ್ಟಿ ದಂಪತಿಯ ಹಿರಿಯ ಮಗನಾಗಿದ್ದ ಅನ್ವಿತ್, ಶಾಲೆಯಲ್ಲಿ ಕಡಿಮೆ ಮಾರ್ಕು ಬಂದ ಬಗ್ಗೆ ತೀರಾ ಖಿನ್ನನಾಗಿದ್ದ ಎನ್ನಲಾಗಿದೆ. ಭಾನುವಾರ ಮನೆಯಲ್ಲಿದ್ದಾಗ ಬಾತ್ ರೂಮಿಗೆ ಹೋಗಿದ್ದು, ತುಂಬ ಹೊತ್ತಾದರೂ ಬಂದಿರಲಿಲ್ಲ. ಹೀಗಾಗಿ ಆತನ ತಮ್ಮ ಬಾಗಿಲು ಬಡಿದಿದ್ದು ಒಳಗಿಂದ ಏನೂ ಪ್ರತಿಕ್ರಿಯೆ ಕೇಳಿರಲಿಲ್ಲ. ಕಿಟಕಿಯಿಂದ ಇಣುಕಿ ನೋಡಿದರೆ ಹುಡುಗ ನೇತಾಡಿದ್ದು ಕಂಡಿದ್ದು, ಕೂಡಲೇ ಬಾಗಿಲು ಒಡೆದು ನೋಡಿದ್ದಾರೆ. ಚೂಡಿದಾರ್ ಶಾಲು ಬಳಸಿ ಕುತ್ತಿಗೆಗೆ ಬಿಗಿದು ನೇಣು ಹಾಕ್ಕೊಂಡಿದ್ದು ಕಂಡುಬಂದಿದೆ.
ಬಾತ್ ರೂಮ್ ಮೇಲ್ಭಾಗದಲ್ಲಿದ್ದ ಕಬ್ಬಿಣದ ರಾಡ್ ಗೆ ಶಾಲಿನ ಒಂದು ತುದಿಯನ್ನು ಕಟ್ಟಿ, ಇನ್ನೊಂದು ತುದಿಯನ್ನು ಕುತ್ತಿಗೆಗೆ ಬಿಗಿದಿದ್ದ. ಆನಂತರ ಬಾಲ್ದಿಯನ್ನು ಕೆಳಗಿಟ್ಟು ಅದರಿಂದ ಹಾರಿದ್ದ ಸ್ಥಿತಿಯಲ್ಲಿ ಕಂಡುಬಂದಿದ್ದ. ಕೂಡಲೇ ಆತನನ್ನು ಅದರಿಂದ ತೆಗೆದು ಸ್ಥಳೀಯ ಆಸ್ಪತ್ರೆಗೆ ಒಯ್ದಿದ್ದು, ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಹುಡುಗ ಸಾವನ್ನಪ್ಪಿರುವ ಬಗ್ಗೆ ತಿಳಿಸಿದ್ದಾರೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Anwith Shetty (14), an eighth standard student of a private English medium school in Hebri, Karkala ended his life by hanging. He was thoroughly disappointed at the low marks he secured in the examination, it is said.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm