ಬ್ರೇಕಿಂಗ್ ನ್ಯೂಸ್
17-01-22 03:17 pm Mangaluru Correspondent ಕರಾವಳಿ
ಕಾರ್ಕಳ, ಜ.17: ಶಾಲೆಯಲ್ಲಿ ಮಾರ್ಕ್ ಕಡಿಮೆ ಸಿಕ್ಕಿದೆ ಎಂದು ನೊಂದ ಎಂಟನೇ ಕ್ಲಾಸ್ ಓದುತ್ತಿದ್ದ ಹುಡುಗನೊಬ್ಬ ಮನೆಯ ಬಾತ್ ರೂಮಿನಲ್ಲಿ ನೇಣು ಬಿಗಿದು ಸಾವಿಗೆ ಶರಣಾದ ಘಟನೆ ನಡೆದಿದೆ.
ಹೆಬ್ರಿಯ ಇಂಗ್ಲಿಷ್ ಮೀಡಿಯಂ ಸ್ಕೂಲಿನಲ್ಲಿ ಎಂಟನೇ ಕ್ಲಾಸ್ ವಿದ್ಯಾರ್ಥಿಯಾಗಿದ್ದ ಅನ್ವಿತ್ ಶೆಟ್ಟಿ(14) ಮೃತ ಹುಡುಗ. ಕೆರೆಬೆಟ್ಟುವಿನ ಸತೀಶ್ ಶೆಟ್ಟಿ –ಮಮತಾ ಶೆಟ್ಟಿ ದಂಪತಿಯ ಹಿರಿಯ ಮಗನಾಗಿದ್ದ ಅನ್ವಿತ್, ಶಾಲೆಯಲ್ಲಿ ಕಡಿಮೆ ಮಾರ್ಕು ಬಂದ ಬಗ್ಗೆ ತೀರಾ ಖಿನ್ನನಾಗಿದ್ದ ಎನ್ನಲಾಗಿದೆ. ಭಾನುವಾರ ಮನೆಯಲ್ಲಿದ್ದಾಗ ಬಾತ್ ರೂಮಿಗೆ ಹೋಗಿದ್ದು, ತುಂಬ ಹೊತ್ತಾದರೂ ಬಂದಿರಲಿಲ್ಲ. ಹೀಗಾಗಿ ಆತನ ತಮ್ಮ ಬಾಗಿಲು ಬಡಿದಿದ್ದು ಒಳಗಿಂದ ಏನೂ ಪ್ರತಿಕ್ರಿಯೆ ಕೇಳಿರಲಿಲ್ಲ. ಕಿಟಕಿಯಿಂದ ಇಣುಕಿ ನೋಡಿದರೆ ಹುಡುಗ ನೇತಾಡಿದ್ದು ಕಂಡಿದ್ದು, ಕೂಡಲೇ ಬಾಗಿಲು ಒಡೆದು ನೋಡಿದ್ದಾರೆ. ಚೂಡಿದಾರ್ ಶಾಲು ಬಳಸಿ ಕುತ್ತಿಗೆಗೆ ಬಿಗಿದು ನೇಣು ಹಾಕ್ಕೊಂಡಿದ್ದು ಕಂಡುಬಂದಿದೆ.
ಬಾತ್ ರೂಮ್ ಮೇಲ್ಭಾಗದಲ್ಲಿದ್ದ ಕಬ್ಬಿಣದ ರಾಡ್ ಗೆ ಶಾಲಿನ ಒಂದು ತುದಿಯನ್ನು ಕಟ್ಟಿ, ಇನ್ನೊಂದು ತುದಿಯನ್ನು ಕುತ್ತಿಗೆಗೆ ಬಿಗಿದಿದ್ದ. ಆನಂತರ ಬಾಲ್ದಿಯನ್ನು ಕೆಳಗಿಟ್ಟು ಅದರಿಂದ ಹಾರಿದ್ದ ಸ್ಥಿತಿಯಲ್ಲಿ ಕಂಡುಬಂದಿದ್ದ. ಕೂಡಲೇ ಆತನನ್ನು ಅದರಿಂದ ತೆಗೆದು ಸ್ಥಳೀಯ ಆಸ್ಪತ್ರೆಗೆ ಒಯ್ದಿದ್ದು, ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಹುಡುಗ ಸಾವನ್ನಪ್ಪಿರುವ ಬಗ್ಗೆ ತಿಳಿಸಿದ್ದಾರೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Anwith Shetty (14), an eighth standard student of a private English medium school in Hebri, Karkala ended his life by hanging. He was thoroughly disappointed at the low marks he secured in the examination, it is said.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm