ಬ್ರೇಕಿಂಗ್ ನ್ಯೂಸ್
17-01-22 11:12 pm Mangalore Pillar Woman found dead in well, Family involvement suspected of Murder ಕರಾವಳಿ
ಉಳ್ಳಾಲ, ಜ.17: ಸೋಮೇಶ್ವರ ಗ್ರಾಮದ ಪಿಲಾರು ಶಾಲೆಯ ಬಳಿ 85 ರ ವೃದ್ಧೆಯೋರ್ವರು ಬಾವಿಗೆ ಬಿದ್ದು ಇಂದು ಮಧ್ಯಾಹ್ನ ಅಸಹಜ ಸಾವನ್ನಪ್ಪಿದ್ದು , ಕುಟುಂಬಸ್ಥರು ಮರಣೋತ್ತರ ಪರೀಕ್ಷಾ ವರದಿ ಬರುವ ಮೊದಲೇ ಆಕಸ್ಮಿಕ ಸಾವೆಂದು ಬಿಂಬಿಸಲು ಹೊರಟಿದ್ದಾರೆ.
ಪಿಲಾರು ಸರಕಾರಿ ಶಾಲಾ ಬಳಿಯ ದಿ.ಮಂಜಪ್ಪ ಮೂಲ್ಯ ಅವರ ಪತ್ನಿ ಕಲ್ಯಾಣಿ(85) ಬಾವಿಗೆ ಬಿದ್ದು ಮೃತಪಟ್ಟ ವೃದ್ಧೆ. ಪತಿ ಮಂಜಪ್ಪ ಅವರು 23 ವರ್ಷಗಳ ಹಿಂದೆ ಮೃತಪಟ್ಟಿದ್ದು ಕಲ್ಯಾಣಿ ಅವರು ತನ್ನ ಹಿರಿಯ ಮಗ ಉಮೇಶ್ ಅವರೊಂದಿಗೆ ಪಿಲಾರಿನ ಮನೆಯಲ್ಲಿ ವಾಸವಿದ್ದರು.


ಒಂದು ತಿಂಗಳ ಹಿಂದೆ ಕಲ್ಯಾಣಿ ಅವರು ತನ್ನ ಎರಡನೇ ಮಗ ಶಿಫಾಲಿ ಟ್ರಾವೆಲ್ಸ್ ಬಸ್ಸು ಮಾಲಕ ರಾಮಚಂದ್ರ ಅವರ ಮಂಗಳೂರಿನ ಮನೆಗೆ ನೆಲೆಸಲು ತೆರಳಿದ್ದರು. ಇಂದು ಮಧ್ಯಾಹ್ನ ಅಚಾನಕ್ಕಾಗಿ ರಾಮಚಂದ್ರ ಅವರು ತಾಯಿ ಕಲ್ಯಾಣಿ ಅವರನ್ನ ಪಿಲಾರಿನ ಮನೆಗೆ ತಂದು ಬಿಟ್ಟಿದ್ದರು. ಆನಂತರ ಕೆಲ ಹೊತ್ತಿನಲ್ಲಿ ಘಟನೆ ನಡೆದಿತ್ತು. ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬಾವಿಯಲ್ಲಿದ್ದ ಮೃತದೇಹವನ್ನ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಕಲ್ಯಾಣಿ ಅವರು ಬಾವಿಗೆ ಹೇಗೆ ಬಿದ್ದರೆಂದು ನೋಡಿದ ಪ್ರತ್ಯಕ್ಷದರ್ಶಿಗಳು ಯಾರೂ ಇಲ್ಲ. ಅವರು ಬಿದ್ದು ಮೃತಪಟ್ಟ ಬಾವಿ ಆವರಣವೂ ಆಯತಪ್ಪಿ ಬೀಳದಷ್ಟು ರಕ್ಷಣಾತ್ಮಕ ಸ್ಥಿತಿಯಲ್ಲಿದೆ. ಮೃತರ ಮರಣೋತ್ತರ ಪರೀಕ್ಷೆ ವರದಿ ಬರುವ ಮೊದಲೇ ಕುಟುಂಬಸ್ಥರು ಕಲ್ಯಾಣಿ ಅವರು ನರರೋಗದಿಂದ ಬಳಲುತ್ತಿದ್ದು ದೇಹ ವಾಲಿ ಬಾವಿಗೆ ಬಿದ್ದು ಸತ್ತಿರುವುದಾಗಿ ಬಿಂಬಿಸಲು ಹೊರಟಿದ್ದಾರೆ. ದೇಹವಾಲಿ ಬಾವಿಗೆ ಬಿದ್ದಿದ್ದರೆ ಅವರ ದೇಹ ಛಿದ್ರವಾಗುವ ಸಾಧ್ಯತೆ ಇರುತ್ತಿತ್ತು ಎಂದು ಸ್ಥಳೀಯರು ಅಭಿಪ್ರಾಯ ಪಟ್ಟಿದ್ದಾರೆ.
Mangalore Pillar old Woman found dead in well, Family involvement suspected of Murder
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 06:20 pm
Mangalore Correspondent
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm