ಬ್ರೇಕಿಂಗ್ ನ್ಯೂಸ್
16-09-20 10:36 pm Mangalore Reporter ಕರಾವಳಿ
ಪುತ್ತೂರು, ಸೆಪ್ಟಂಬರ್ 16: ಕಾರಿನಲ್ಲಿ ತೆರಳುತಿದ್ದ ಭಿನ್ನ ಕೋಮಿನ ಜೋಡಿಯೊಂದು ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರನ್ನು ನೋಡಿ ಪರಾರಿಯಾಗಲು ಯತ್ನಿಸಿದ್ದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ಹೊರವಲಯದ ಮಿತ್ತೂರಿನಲ್ಲಿ ಕೇರಳ ನೊಂದಣಿಯ ಕಾರಿನಲ್ಲಿ ಭಿನ್ನ ಕೋಮಿನ ಜೋಡಿಯೊಂದು ಸರಸ ಸಲ್ಲಾಪದಲ್ಲಿ ತೊಡಗಿತ್ತು ಎಂದು ಹೇಳಲಾಗಿದೆ. ಇದನ್ನು ಗಮನಿಸಿದ ಸ್ಥಳೀಯ ಹಿಂದು ಜಾಗರಣೆ ವೇದಿಕೆ ಕಾರ್ಯಕರ್ತರು ಪ್ರಶ್ನಿಸಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಕಾರಿನಲ್ಲಿದ್ದವರು ಕಾರು ಚಲಾಯಿಸಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆ ಕಾರನ್ನು ಸುಮಾರು 7 ಕಿಮೀ ದೂರ ಬೆನ್ನಟ್ಟಿ ಕಾರು ಹಾಗು ಕಾರಿನಲ್ಲಿದ್ದ ಜೋಡಿಯನ್ನು ಅಡ್ಡಗಟ್ಟಿದ್ದು ಕಾರ್ಯಕರ್ತರು ಬಳಿಕ ಪುತ್ತೂರು ನಗರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಯುವಕ ಮುಸ್ಲಿಂ ಸಮುದಾಯಕ್ಕೆ ಸೇರಿದವನಾಗಿದ್ದು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಉಪ್ಪಳ ನಿವಾಸಿಯಾಗಿದ್ದಾನೆ. ಮೈಸೂರು ಮೂಲದ ಯುವತಿ ಹಿಂದೂ ಧರ್ಮೀಯಳಾಗಿದ್ದು ಬೆಂಗಳೂರಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದಾಳೆ ಎಂದು ತಿಳಿದು ಬಂದಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am