ಬ್ರೇಕಿಂಗ್ ನ್ಯೂಸ್
19-01-22 12:20 pm Mangalore Correspondent ಕರಾವಳಿ
ಬಂಟ್ವಾಳ, ಜ.19 : ಬೈಕ್, ಚಪ್ಪಲಿ, ಮೊಬೈಲ್ ಅನ್ನು ನೇತ್ರಾವತಿ ಸೇತುವೆ ಮೇಲಿಟ್ಟು ವ್ಯಕ್ತಿಯೊಬ್ಬ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಬಂಟ್ವಾಳ ತಾಲೂಕಿನ ಕಾರಾಜೆ ನಿವಾಸಿ ಜಲೀಲ್ ( 55) ಮೃತ ವ್ಯಕ್ತಿ. ಇವರು ಮಂಗಳವಾರ ರಾತ್ರಿ 11 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
11 ಗಂಟೆಯ ವೇಳೆಗೆ ನೇತ್ರಾವತಿ ಸೇತುವೆಯಲ್ಲಿ ಬೈಕ್, ಚಪ್ಪಲಿ ಹಾಗೂ ಮೊಬೈಲ್ ಕಂಡಿದೆ. ಇದನ್ನು ಕಂಡು ಯಾರೋ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿದು ಸ್ಥಳೀಯರು ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ.
ಸ್ಥಳದಲ್ಲಿದ್ದ ಮೊಬೈಲ್ ಬಗ್ಗೆ ಮಾಹಿತಿ ಪಡೆದು ವಿಚಾರಿಸಿದಾಗ ಕಾರಾಜೆ ನಿವಾಸಿ ಜಲೀಲ್ ಎಂದು ಪತ್ತೆಯಾಗಿತ್ತು. ಆದರೆ, ತಡ ರಾತ್ರಿವರೆಗೂ ಮೃತ ದೇಹ ಪತ್ತೆಯಾಗಿರಲಿಲ್ಲ. ಗುರುವಾರ ಮುಂಜಾನೆ ಸ್ಥಳೀಯ ಈಜುಗಾರ ಸತ್ತಾರ್ ಹಾಗೂ ಮೊಹಮ್ಮದ್ ನದಿಯಲ್ಲಿ ಶೋಧ ನಡೆಸಿದ್ದು ಜಲೀಲ್ ಶವ ಪತ್ತೆಯಾಗಿದೆ. ಘಟನೆ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Manglaore suicide, Man jumps from Netravathi bridge in Bantwal. Tuesday last night around 11 PM he was seen jumping from the bridge. The deceased has been identified as Jalil (55).
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm