ಬ್ರೇಕಿಂಗ್ ನ್ಯೂಸ್
19-01-22 08:25 pm Mangalore Correspondent ಕರಾವಳಿ
ಮಂಗಳೂರು, ಜ.19 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಮತ್ತೆ ಹೆಚ್ಚತೊಡಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಶಾಲೆ, ಕಾಲೇಜುಗಳಲ್ಲಿ ಸೋಂಕಿತರ ಸಂಖ್ಯೆ ಜಾಸ್ತಿಯಾದರೆ ಆಯಾ ಶಿಕ್ಷಣ ಸಂಸ್ಥೆಗಳನ್ನು ವಾರದ ಮಟ್ಟಿಗೆ ಬಂದ್ ಮಾಡಲು ಸೂಚನೆ ನೀಡಿದ್ದಾರೆ. ಅದರಂತೆ, ಮಂಗಳೂರಿನಲ್ಲಿ ಐದು ಶಾಲೆಗಳು ಮತ್ತು ಒಂದು ಕಾಲೇಜನ್ನು ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಬಂದ್ ಮಾಡಲು ಶಿಕ್ಷಣ ಇಲಾಖೆ ಆದೇಶ ಮಾಡಿದೆ.
ಬೆಂಗ್ರೆ ಕಸಬಾದ ಸರಕಾರಿ ಪ್ರೌಢಶಾಲೆ, ಡೊಂಗರಕೇರಿ ಕೆನರಾ ಸಿಎಸ್ ಬಿಸಿ, ಬಜ್ಪೆಯ ಅನ್ಸಾರ್ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್, ಮೂಲ್ಕಿಯ ವ್ಯಾಸ ಮಹರ್ಷಿ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್, ಮುಂಚೂರು ಸರಕಾರಿ ಪ್ರೌಢಶಾಲೆ ಮತ್ತು ಎಡಪದವು ವಿವೇಕಾನಂದ ಪಿಯು ಕಾಲೇಜನ್ನು ಒಂದು ವಾರದ ಮಟ್ಟಿಗೆ ಬಂದ್ ಮಾಡಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಯಾವುದೇ ಶಿಕ್ಷಣ ಸಂಸ್ಥೆಯಲ್ಲಿ ಐದು ಮಂದಿಗಿಂತ ಹೆಚ್ಚು ಮಕ್ಕಳಿಗೆ ಸೋಂಕು ಕಂಡುಬಂದಲ್ಲಿ ಅಂಥ ಸಂಸ್ಥೆಯನ್ನು ಕಂಟೈನ್ಮೆಂಟ್ ಝೋನ್ ಎಂದು ಪರಿಗಣಿಸಿ ಒಂದು ವಾರ ಕಾಲ ಬಂದ್ ಮಾಡಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಮಂಗಳೂರಿನ ಕೆಲವು ಪ್ರದೇಶಗಳಲ್ಲಿ ವಿಪರೀತವಾಗಿ ಶೀತ, ಜ್ವರ ಕಾಣಿಸಿಕೊಂಡಿದ್ದು, ಅಲ್ಲಿನ ಕೆಲವು ಮನೆಗಳಲ್ಲಿ ಪೂರ್ತಿಯಾಗಿ ಎಲ್ಲರು ಕೂಡ ಪೀಡಿತರಾಗಿದ್ದಾರೆ. ಆದರೆ, ಈ ಪೈಕಿ ಹೆಚ್ಚಿನ ಮಂದಿ ಕೋವಿಡ್ ಸೋಂಕು ಪರೀಕ್ಷೆಗೆ ಒಳಪಡುತ್ತಿಲ್ಲ. ಸ್ಥಳೀಯವಾಗಿ ಔಷಧಿ ಪಡೆದು ಗುಣಮುಖರಾಗುತ್ತಿದ್ದಾರೆ.
The education department has ordered temporary suspension of classes in five schools and a college in city due to a spike in coronavirus cases in the campuses. A communique from the department has stated that classes in the following schools will be suspended for a week due to in crease in Corona cases in these following institutes-Government High school, Bengre Kasaba; Canara CBSC Dongrakere; Ansar English Medium High School, Bajpe; Vyasa Maharshi English Medium High School, Mulki; Government High School, Munchoor and Vivekananda PU College Yedapadavu.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm