ಬ್ರೇಕಿಂಗ್ ನ್ಯೂಸ್
25-01-22 07:15 pm Mangalore Correspondent ಕರಾವಳಿ
ಮಂಗಳೂರು, ಜ.25 : ನಾರಾಯಣ ಗುರುಗಳಿಗೆ ಅಪಮಾನ ಆಗಿದೆಯೆಂದು ಕಾಂಗ್ರೆಸಿನ ಸ್ವಾಭಿಮಾನಿ ವೇದಿಕೆ ವತಿಯಿಂದ ಹಮ್ಮಿಕೊಂಡ ನಾರಾಯಣ ಗುರುಗಳ ಸ್ತಬ್ಧಚಿತ್ರ ಮೆರವಣಿಗೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆ.
ಡಿ.ಕೆ ಶಿವಕುಮಾರ್ ಮಧ್ಯಾಹ್ನ 2.45 ಕ್ಕೆ ಬೆಂಗಳೂರಿನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬರಲಿದ್ದು ಅಲ್ಲಿಂದ ನೇರವಾಗಿ ಸ್ವಾಭಿಮಾನಿ ವೇದಿಕೆ ಹಮ್ಮಿಕೊಂಡ ಸ್ತಬ್ಧಚಿತ್ರ ಮೆರವಣಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನುವ ಮಾಹಿತಿಯಿದೆ.
ಕಾಂಗ್ರೆಸ್ ನಾಯಕರು ನೀಡಿರುವ ರೂಟ್ ಮ್ಯಾಪ್ ಪ್ರಕಾರ, ಬೆಳಗ್ಗೆ ಎಂಟು ಗಂಟೆಗೆ ಗರೋಡಿ ಬ್ರಹ್ಮ ದೈದರ್ಕಳ ದೇವಸ್ಥಾನದಲ್ಲಿ ಹೊರಡುವ ನಾರಾಯಣ ಗುರುಗಳ ಸ್ತಬ್ಧಚಿತ್ರ ಅಲ್ಲಿಂದ ಮಂಗಳೂರಿನ ವಿವಿಧೆಡೆಗಳಿಗೆ ತೆರಳಲಿದ್ದು ಸಂಜೆ ನಾಲ್ಕು ಗಂಟೆಗೆ ಉರ್ವಾ ಸ್ಟೋರ್ ತಲುಪಲಿದೆ. ಅಲ್ಲಿಂದ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಕಾಲ್ನಡಿಗೆಯಲ್ಲಿ ಕುದ್ರೋಳಿ ಕ್ಷೇತ್ರಕ್ಕೆ ತೆರಳಲಿದ್ದಾರೆ.
ಡಿಕೆ ಶಿವಕುಮಾರ್ ಮಂಗಳೂರಿನಲ್ಲಿ 4.30 ಕ್ಕೆ ನಾರಾಯಣ ಗುರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರ ಪ್ರವಾಸ ಕಾರ್ಯಕ್ರಮದಲ್ಲಿದೆ. ಎಲ್ಲಿಗೆ ಸೇರುತ್ತಾರೆ ಎನ್ನುವುದನ್ನು ದೃಢಪಡಿಸಿಲ್ಲ. ಉರ್ವಾ ಸ್ಟೋರ್ ಬಳಿಯಿಂದ ನಡೆಯುವ ಕಾಲ್ನಡಿಗೆ ಕಾರ್ಯಕ್ರಮದಲ್ಲಿ ಡಿಕೆಶಿ ಪಾಲ್ಗೊಳ್ಳುವ ಸಾಧ್ಯತೆಯಿದೆ. ಡಿಕೆಶಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕ್ರಮ ಶಕ್ತಿ ಪ್ರದರ್ಶನದ ರೂಪ ಪಡೆಯುವ ಸಾಧ್ಯತೆ ಇದ್ದು ಸಾವಿರಾರು ಜನರು ಸೇರುವ ನಿರೀಕ್ಷೆ ಇದೆ.
Mangalore Narayana Guru tableau DK Shivakumar to join procession lead by Congress leader Janardhan Poojary.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm