ಬ್ರೇಕಿಂಗ್ ನ್ಯೂಸ್
25-01-22 10:30 pm Mangalore Correspondent ಕರಾವಳಿ
ಮಂಗಳೂರು, ಜ.25 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್ ಸೋಂಕಿಗೆ ನಾಲ್ಕು ಮಂದಿ ಬಲಿಯಾಗಿದ್ದಾರೆ. ಇಬ್ಬರು ಮಂಗಳೂರು ತಾಲೂಕು ಮತ್ತು ಪುತ್ತೂರು ಮತ್ತು ಬಂಟ್ವಾಳ ತಾಲೂಕಿಗೆ ಇನ್ನಿಬ್ಬರು ಇದ್ದಾರೆ. ಮೃತ ನಾಲ್ವರೂ ಪುರುಷರು.
ಮಂಗಳವಾರ 667 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕೋವಿಡ್ ಪಾಸಿಟಿವಿಟಿ ದರ ಶೇ.10.04 ದಾಖಲಾಗಿದೆ. ಅಲ್ಲದೆ, 773 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 1,29,046 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು 1,21,980 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 1,727 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಸದ್ಯ 5,345 ಸಕ್ರಿಯ ಪ್ರಕರಣವಿದೆ.
ದ.ಕ.ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣಕ್ಕೆ ಸಂಬಂಧಿಸಿದಂತೆ ಮಂಗಳವಾರ 1 ಕಂಟೈನ್ಮೆಂಟ್ ವಲಯವನ್ನು ಗುರುತಿಸಲಾಗಿದೆ. ವೇಣೂರಿನ ಶಾಲೆಯೊಂದರಲ್ಲಿ 74 ಮಂದಿ ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ಆ ಪೈಕಿ 74 ಮಂದಿಯಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿವೆ.
ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 94,177 ಪ್ರಕರಣ ದಾಖಲಿಸಿ, 1,13,94,080 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Dakahina Kannada reports 667 covid cases with Four death as on 25 Jan 2022.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 10:01 pm
Mangalore Correspondent
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm