ಬ್ರೇಕಿಂಗ್ ನ್ಯೂಸ್
25-01-22 10:30 pm Mangalore Correspondent ಕರಾವಳಿ
ಮಂಗಳೂರು, ಜ.25 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್ ಸೋಂಕಿಗೆ ನಾಲ್ಕು ಮಂದಿ ಬಲಿಯಾಗಿದ್ದಾರೆ. ಇಬ್ಬರು ಮಂಗಳೂರು ತಾಲೂಕು ಮತ್ತು ಪುತ್ತೂರು ಮತ್ತು ಬಂಟ್ವಾಳ ತಾಲೂಕಿಗೆ ಇನ್ನಿಬ್ಬರು ಇದ್ದಾರೆ. ಮೃತ ನಾಲ್ವರೂ ಪುರುಷರು.
ಮಂಗಳವಾರ 667 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕೋವಿಡ್ ಪಾಸಿಟಿವಿಟಿ ದರ ಶೇ.10.04 ದಾಖಲಾಗಿದೆ. ಅಲ್ಲದೆ, 773 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 1,29,046 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು 1,21,980 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 1,727 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಸದ್ಯ 5,345 ಸಕ್ರಿಯ ಪ್ರಕರಣವಿದೆ.
ದ.ಕ.ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣಕ್ಕೆ ಸಂಬಂಧಿಸಿದಂತೆ ಮಂಗಳವಾರ 1 ಕಂಟೈನ್ಮೆಂಟ್ ವಲಯವನ್ನು ಗುರುತಿಸಲಾಗಿದೆ. ವೇಣೂರಿನ ಶಾಲೆಯೊಂದರಲ್ಲಿ 74 ಮಂದಿ ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ಆ ಪೈಕಿ 74 ಮಂದಿಯಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿವೆ.
ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 94,177 ಪ್ರಕರಣ ದಾಖಲಿಸಿ, 1,13,94,080 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Dakahina Kannada reports 667 covid cases with Four death as on 25 Jan 2022.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm