ಬ್ರೇಕಿಂಗ್ ನ್ಯೂಸ್
27-01-22 11:50 am Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಜ.27 : ಮರಕಡ ಶ್ರೀ ಗುರು ಪರಾಶಕ್ತಿ ಮಠದ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮೀಜಿ(72) ಬುಧವಾರ ರಾತ್ರಿ ಹೃದಯಾಘಾತಕ್ಕೊಳಗಾಗಿ ವಿಧಿವಶರಾಗಿದ್ದಾರೆ.
ಮರಕಡದ ಮನೆಯಲ್ಲಿ ತಡರಾತ್ರಿ 11 ಗಂಟೆ ವೇಳೆಗೆ ಸ್ವಾಮೀಜಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಸ್ವಾಮೀಜಿ ಮಂಗಳೂರಿನ ಮರಕಡ ಅಲ್ಲದೆ ಕೋಟೆಕಾರಿನ ಮಡ್ಯಾರಿನಲ್ಲೂ ಶ್ರೀ ಪರಾಶಕ್ತಿ ಕ್ಷೇತ್ರವನ್ನ ನಿರ್ಮಿಸಿದ್ದರು. ಕ್ಷೇತ್ರದಲ್ಲಿ ಕಪಿಲಾ ಎಂಬ ವಿಶಾಲವಾದ ಗೋ ಶಾಲೆಯನ್ನ ನಿರ್ಮಿಸಿ ಗೋವುಗಳಿಗೆ ಆಶ್ರಯ ಕಲ್ಪಿಸಿದ್ದರು. ಅಲ್ಲದೆ ಕೋಟೆಕಾರಿನ ನಡಾರ್ ಎಂಬಲ್ಲಿ ದೇವರ ಮನೆಯನ್ನೂ ಸ್ಥಾಪಿಸಿದ್ದರು.

ಸ್ವಾಮೀಜಿಯ ಮೃತದೇಹವನ್ನು ಇಂದು ಸಂಜೆ ಮಡ್ಯಾರಿನ ಪರಾಶಕ್ತಿ ಕ್ಷೇತ್ರ ಅಥವಾ ದೇವರ ಮನೆಗೆ ತರುವ ಸಾಧ್ಯತೆಗಳಿದ್ದು ಇಂದೇ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳು ನಡೆಯಲಿದೆ ಎಂದು ಅವರ ಭಕ್ತರು ತಿಳಿಸಿದ್ದಾರೆ.

ಮರಕಡದಲ್ಲಿ ನೂತನ ಶ್ರೀ ಗುರು ಪರಾಶಕ್ತಿ ಮಠ ನಿರ್ಮಾಣವಾಗಿದ್ದು ಇದೇ ಫೆ.16 ರಂದು ಸ್ವಾಮೀಜಿಗಳ ಮಠ ಪ್ರವೇಶ ಕಾರ್ಯಕ್ರಮ ನಿಗದಿಯಾಗಿತ್ತು. ಮೇ 8 ಕ್ಕೆ ವಿಜೃಂಭಣೆಯ ಬ್ರಹ್ಮಕಲಶದ ಕಾರ್ಯಕ್ರಮವೂ ನಿಗದಿಯಾಗಿತ್ತು. ಬ್ರಹ್ಮಕಲಶದ ಮೊದಲೇ ಸ್ವಾಮೀಜಿ ಇಹಲೋಕ ತ್ಯಜಿಸಿದ್ದು ಅವರ ಭಕ್ತ ವರ್ಗದವರನ್ನು ಶೋಕಕ್ಕೀಡು ಮಾಡಿದೆ. ಸ್ವಾಮೀಜಿಗಳು ತನ್ನ ಪೂರ್ವಾಶ್ರಮದ ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರನನ್ನ ಅಗಲಿದ್ದಾರೆ.
Marakada Mutt swami Narendranath Yogi (72) dies of heart attack. He died last night at the Mutt around 11 PM.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm