ಬ್ರೇಕಿಂಗ್ ನ್ಯೂಸ್
28-01-22 02:24 pm HK Desk news ಕರಾವಳಿ
ಉಡುಪಿ, ಜ.28 : ಯಕ್ಷಗಾನದ ನಡೆಯುತ್ತಿದ್ದಾಗ ವೇಷಧಾರಿಗೆ, ಮೈಮೇಲೆ ದೈವದ ಆವೇಶ ಬಂದು ಕೆಲಕಾಲ ಆತಂಕಕ್ಕೆ ಕಾರಣವಾದ ಘಟನೆ ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ನಡೆದಿದೆ.
ಹೆಬ್ರಿ ಸಮೀಪದ ಬೆಪ್ದೆ ಎಂಬಲ್ಲಿ ಗುರುವಾರ ರಾತ್ರಿ ಮಡಾಮಕ್ಕಿ ಮೇಳದವರಿಂದ ಮಡಾಮಕ್ಕಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ನಡೆಯುತ್ತಿತ್ತು. ಮೇಳದ ಕಲಾವಿದ ವೀರಭದ್ರ ಸ್ವಾಮಿ ಎಂಬವರು ಕೋಟೆರಾಯನ ವೇಷ ಧರಿಸಿ, ರಂಗಸ್ಥಳ ಪ್ರವೇಶ ಆಗುತ್ತಿದ್ದಂತೆ, ದೈವದ ಆವೇಶ ಆಗಿದೆ. ಐದು ನಿಮಿಷದ ವರೆಗೆ ಪ್ರೇಕ್ಷಕರು ಪಾತ್ರಧಾರಿಯನ್ನು ಹಿಡಿದುಕೊಂಡರೂ ಆವೇಶ ನಿಲ್ಲಲಿಲ್ಲ. ಕೈಯಲ್ಲಿದ್ದ ದೀವಟಿಗೆ ಹಿಡಿದುಕೊಂಡು ಆವೇಶ ತೋರಿದ ಪ್ರಸಂಗ ನಡೆದಿದೆ.


ಕೊನೆಗೆ ಚೌಕಿಯಿಂದ ದೇವರ ತೀರ್ಥ ತಂದು ಪ್ರೋಕ್ಷಣೆ ಮಾಡಿದಾಗ ಕಲಾವಿದ ಕೈಯಲ್ಲಿದ್ದ ದೀವಟಿಗೆಯ ಮೇಲಿನ ಹಿಡಿತ ಸಡಿಲಿಸಿದ್ದಾನೆ. ಆನಂತರ ಹಿಡಿತ ಕೈಬಿಟ್ಟು ನೆಲಕ್ಕೆ ಒರಗಿದ್ದಾರೆ. ಸಾಮಾನ್ಯವಾಗಿ ದೈವದ ಆವೇಶ ಬಂದವರ ರೀತಿಯಲ್ಲೇ ಯಕ್ಷಗಾನ ಪಾತ್ರಧಾರಿ ವರ್ತಿಸಿದ್ದಾರೆ. ಘಟನೆಯನ್ನು ಅಲ್ಲಿದ್ದ ಪ್ರೇಕ್ಷಕರೊಬ್ಬರು ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Video, Udupi Daiva arrives upon yakshagana artist during play at Udupi. The video of this has gone viral on Social Media.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm