ಬ್ರೇಕಿಂಗ್ ನ್ಯೂಸ್
28-01-22 02:24 pm HK Desk news ಕರಾವಳಿ
ಉಡುಪಿ, ಜ.28 : ಯಕ್ಷಗಾನದ ನಡೆಯುತ್ತಿದ್ದಾಗ ವೇಷಧಾರಿಗೆ, ಮೈಮೇಲೆ ದೈವದ ಆವೇಶ ಬಂದು ಕೆಲಕಾಲ ಆತಂಕಕ್ಕೆ ಕಾರಣವಾದ ಘಟನೆ ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ನಡೆದಿದೆ.
ಹೆಬ್ರಿ ಸಮೀಪದ ಬೆಪ್ದೆ ಎಂಬಲ್ಲಿ ಗುರುವಾರ ರಾತ್ರಿ ಮಡಾಮಕ್ಕಿ ಮೇಳದವರಿಂದ ಮಡಾಮಕ್ಕಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ನಡೆಯುತ್ತಿತ್ತು. ಮೇಳದ ಕಲಾವಿದ ವೀರಭದ್ರ ಸ್ವಾಮಿ ಎಂಬವರು ಕೋಟೆರಾಯನ ವೇಷ ಧರಿಸಿ, ರಂಗಸ್ಥಳ ಪ್ರವೇಶ ಆಗುತ್ತಿದ್ದಂತೆ, ದೈವದ ಆವೇಶ ಆಗಿದೆ. ಐದು ನಿಮಿಷದ ವರೆಗೆ ಪ್ರೇಕ್ಷಕರು ಪಾತ್ರಧಾರಿಯನ್ನು ಹಿಡಿದುಕೊಂಡರೂ ಆವೇಶ ನಿಲ್ಲಲಿಲ್ಲ. ಕೈಯಲ್ಲಿದ್ದ ದೀವಟಿಗೆ ಹಿಡಿದುಕೊಂಡು ಆವೇಶ ತೋರಿದ ಪ್ರಸಂಗ ನಡೆದಿದೆ.
ಕೊನೆಗೆ ಚೌಕಿಯಿಂದ ದೇವರ ತೀರ್ಥ ತಂದು ಪ್ರೋಕ್ಷಣೆ ಮಾಡಿದಾಗ ಕಲಾವಿದ ಕೈಯಲ್ಲಿದ್ದ ದೀವಟಿಗೆಯ ಮೇಲಿನ ಹಿಡಿತ ಸಡಿಲಿಸಿದ್ದಾನೆ. ಆನಂತರ ಹಿಡಿತ ಕೈಬಿಟ್ಟು ನೆಲಕ್ಕೆ ಒರಗಿದ್ದಾರೆ. ಸಾಮಾನ್ಯವಾಗಿ ದೈವದ ಆವೇಶ ಬಂದವರ ರೀತಿಯಲ್ಲೇ ಯಕ್ಷಗಾನ ಪಾತ್ರಧಾರಿ ವರ್ತಿಸಿದ್ದಾರೆ. ಘಟನೆಯನ್ನು ಅಲ್ಲಿದ್ದ ಪ್ರೇಕ್ಷಕರೊಬ್ಬರು ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Video, Udupi Daiva arrives upon yakshagana artist during play at Udupi. The video of this has gone viral on Social Media.
13-09-25 10:19 am
HK News Desk
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm