ಬ್ರೇಕಿಂಗ್ ನ್ಯೂಸ್
28-01-22 02:24 pm HK Desk news ಕರಾವಳಿ
ಉಡುಪಿ, ಜ.28 : ಯಕ್ಷಗಾನದ ನಡೆಯುತ್ತಿದ್ದಾಗ ವೇಷಧಾರಿಗೆ, ಮೈಮೇಲೆ ದೈವದ ಆವೇಶ ಬಂದು ಕೆಲಕಾಲ ಆತಂಕಕ್ಕೆ ಕಾರಣವಾದ ಘಟನೆ ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ನಡೆದಿದೆ.
ಹೆಬ್ರಿ ಸಮೀಪದ ಬೆಪ್ದೆ ಎಂಬಲ್ಲಿ ಗುರುವಾರ ರಾತ್ರಿ ಮಡಾಮಕ್ಕಿ ಮೇಳದವರಿಂದ ಮಡಾಮಕ್ಕಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ನಡೆಯುತ್ತಿತ್ತು. ಮೇಳದ ಕಲಾವಿದ ವೀರಭದ್ರ ಸ್ವಾಮಿ ಎಂಬವರು ಕೋಟೆರಾಯನ ವೇಷ ಧರಿಸಿ, ರಂಗಸ್ಥಳ ಪ್ರವೇಶ ಆಗುತ್ತಿದ್ದಂತೆ, ದೈವದ ಆವೇಶ ಆಗಿದೆ. ಐದು ನಿಮಿಷದ ವರೆಗೆ ಪ್ರೇಕ್ಷಕರು ಪಾತ್ರಧಾರಿಯನ್ನು ಹಿಡಿದುಕೊಂಡರೂ ಆವೇಶ ನಿಲ್ಲಲಿಲ್ಲ. ಕೈಯಲ್ಲಿದ್ದ ದೀವಟಿಗೆ ಹಿಡಿದುಕೊಂಡು ಆವೇಶ ತೋರಿದ ಪ್ರಸಂಗ ನಡೆದಿದೆ.


ಕೊನೆಗೆ ಚೌಕಿಯಿಂದ ದೇವರ ತೀರ್ಥ ತಂದು ಪ್ರೋಕ್ಷಣೆ ಮಾಡಿದಾಗ ಕಲಾವಿದ ಕೈಯಲ್ಲಿದ್ದ ದೀವಟಿಗೆಯ ಮೇಲಿನ ಹಿಡಿತ ಸಡಿಲಿಸಿದ್ದಾನೆ. ಆನಂತರ ಹಿಡಿತ ಕೈಬಿಟ್ಟು ನೆಲಕ್ಕೆ ಒರಗಿದ್ದಾರೆ. ಸಾಮಾನ್ಯವಾಗಿ ದೈವದ ಆವೇಶ ಬಂದವರ ರೀತಿಯಲ್ಲೇ ಯಕ್ಷಗಾನ ಪಾತ್ರಧಾರಿ ವರ್ತಿಸಿದ್ದಾರೆ. ಘಟನೆಯನ್ನು ಅಲ್ಲಿದ್ದ ಪ್ರೇಕ್ಷಕರೊಬ್ಬರು ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Video, Udupi Daiva arrives upon yakshagana artist during play at Udupi. The video of this has gone viral on Social Media.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm