ಬ್ರೇಕಿಂಗ್ ನ್ಯೂಸ್
28-01-22 09:22 pm Mangalore Correspondent ಕರಾವಳಿ
Photo credits : Headline Karnataka
ಉಳ್ಳಾಲ, ಜ.28 : ಹದಿನಾರನೇ ಶತಮಾನದ ದ್ವಿತೀಯಾರ್ಧದಲ್ಲಿ ಪೋರ್ಚುಗೀಸರೊಡನೆ ಹೋರಾಡಿ ವೀರ ಮರಣ ಕಂಡಿದ್ದ ವೀರರಾಣಿ ಅಬ್ಬಕ್ಕಳ ಹೆಸರನ್ನು ಉಳ್ಳಾಲ ರಾಜರಸ್ತೆಗೆ ಇಡುವುದರೊಂದಿಗೆ ಉಳ್ಳಾಲ ಪ್ರವೇಶ ಭಾಗದ ಓವರ್ ಬ್ರಿಡ್ಜ್ ನಲ್ಲಿ ಅಬ್ಬಕ್ಕ ಹೆಸರಿನ ಸ್ವಾಗತ ಕಮಾನು ನಿರ್ಮಿಸಬೇಕೆಂದು ವಿಶ್ವ ಹಿಂದು ಪರಿಷತ್ ಉಳ್ಳಾಲ ನಗರಸಭೆಯನ್ನು ಆಗ್ರಹಿಸಿದೆ.

ವೀರರಾಣಿ ಅಬ್ಬಕ್ಕ ವಸಾಹತುಶಾಹಿ ಪೋರ್ಚುಗೀಸರ ವಿರುದ್ಧ ಸೆಣಸಾಡಿ ಹಿಮ್ಮೆಟಿಸಿದ್ದ ಭಾರತದ ಮೊದಲ ಸ್ವಾತಂತ್ರ್ಯ ಹೋರಾಟಗಾರ್ತಿ. ಉಳ್ಳಾಲದ ಸರ್ವ ಜನಾಂಗದವರು ಗೌರವಿಸುವ ಅಬ್ಬಕ್ಕಳ ಹೆಸರು ಚಿರಕಾಲ ಜನಮಾನಸದಲ್ಲಿ ಉಳಿಯಬೇಕು. ಆ ನಿಟ್ಟಿನಲ್ಲಿ ಉಳ್ಳಾಲದ ರಾಜ ರಸ್ತೆಗೆ ವೀರರಾಣಿ ಅಬ್ಬಕ್ಕ ರಸ್ತೆ ಎಂದು ನಾಮಕರಣ ಮಾಡಬೇಕು. ಉಳ್ಳಾಲ ನಗರ ಪ್ರವೇಶ ಪ್ರದೇಶವಾದ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಲ್ಲಿ "ವೀರ ರಾಣಿ ಅಬ್ಬಕ್ಕನ ನಾಡು ಉಳ್ಳಾಲಕ್ಕೆ ಸ್ವಾಗತ" ಎಂದು ಬರೆದಿರುವ ಸ್ವಾಗತ ಕಮಾನು ನಿರ್ಮಿಸಬೇಕೆಂದು ವಿಶ್ವ ಹಿಂದೂ ಪರಿಷತ್ ಉಳ್ಳಾಲ ನಗರಸಭೆಗೆ ಆಗ್ರಹಿಸಿದೆ.

ವಿ.ಹಿಂ.ಪ ಉಳ್ಳಾಲ ನಗರ ಪ್ರಖಂಡ ಅಧ್ಯಕ್ಷರಾದ ನಾರಾಯಣ ಕುಂಪಲ, ಕಾರ್ಯದರ್ಶಿ ಶೈಲೇಶ್ ಅಡ್ಕ, ಸಂಯೋಜಕರಾದ ಅರ್ಜುನ್ ಮಾಡೂರು ಈ ಬಗ್ಗೆ ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ, ಪೌರಾಯುಕ್ತ ರಾಯಪ್ಪರಿಗೆ ಮನವಿ ಸಲ್ಲಿಸಿದ್ದಾರೆ.
Mangalore Ullal highway should be named after Abakka, VHP requests municipality.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm