ಬ್ರೇಕಿಂಗ್ ನ್ಯೂಸ್
28-01-22 09:22 pm Mangalore Correspondent ಕರಾವಳಿ
Photo credits : Headline Karnataka
ಉಳ್ಳಾಲ, ಜ.28 : ಹದಿನಾರನೇ ಶತಮಾನದ ದ್ವಿತೀಯಾರ್ಧದಲ್ಲಿ ಪೋರ್ಚುಗೀಸರೊಡನೆ ಹೋರಾಡಿ ವೀರ ಮರಣ ಕಂಡಿದ್ದ ವೀರರಾಣಿ ಅಬ್ಬಕ್ಕಳ ಹೆಸರನ್ನು ಉಳ್ಳಾಲ ರಾಜರಸ್ತೆಗೆ ಇಡುವುದರೊಂದಿಗೆ ಉಳ್ಳಾಲ ಪ್ರವೇಶ ಭಾಗದ ಓವರ್ ಬ್ರಿಡ್ಜ್ ನಲ್ಲಿ ಅಬ್ಬಕ್ಕ ಹೆಸರಿನ ಸ್ವಾಗತ ಕಮಾನು ನಿರ್ಮಿಸಬೇಕೆಂದು ವಿಶ್ವ ಹಿಂದು ಪರಿಷತ್ ಉಳ್ಳಾಲ ನಗರಸಭೆಯನ್ನು ಆಗ್ರಹಿಸಿದೆ.

ವೀರರಾಣಿ ಅಬ್ಬಕ್ಕ ವಸಾಹತುಶಾಹಿ ಪೋರ್ಚುಗೀಸರ ವಿರುದ್ಧ ಸೆಣಸಾಡಿ ಹಿಮ್ಮೆಟಿಸಿದ್ದ ಭಾರತದ ಮೊದಲ ಸ್ವಾತಂತ್ರ್ಯ ಹೋರಾಟಗಾರ್ತಿ. ಉಳ್ಳಾಲದ ಸರ್ವ ಜನಾಂಗದವರು ಗೌರವಿಸುವ ಅಬ್ಬಕ್ಕಳ ಹೆಸರು ಚಿರಕಾಲ ಜನಮಾನಸದಲ್ಲಿ ಉಳಿಯಬೇಕು. ಆ ನಿಟ್ಟಿನಲ್ಲಿ ಉಳ್ಳಾಲದ ರಾಜ ರಸ್ತೆಗೆ ವೀರರಾಣಿ ಅಬ್ಬಕ್ಕ ರಸ್ತೆ ಎಂದು ನಾಮಕರಣ ಮಾಡಬೇಕು. ಉಳ್ಳಾಲ ನಗರ ಪ್ರವೇಶ ಪ್ರದೇಶವಾದ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಲ್ಲಿ "ವೀರ ರಾಣಿ ಅಬ್ಬಕ್ಕನ ನಾಡು ಉಳ್ಳಾಲಕ್ಕೆ ಸ್ವಾಗತ" ಎಂದು ಬರೆದಿರುವ ಸ್ವಾಗತ ಕಮಾನು ನಿರ್ಮಿಸಬೇಕೆಂದು ವಿಶ್ವ ಹಿಂದೂ ಪರಿಷತ್ ಉಳ್ಳಾಲ ನಗರಸಭೆಗೆ ಆಗ್ರಹಿಸಿದೆ.

ವಿ.ಹಿಂ.ಪ ಉಳ್ಳಾಲ ನಗರ ಪ್ರಖಂಡ ಅಧ್ಯಕ್ಷರಾದ ನಾರಾಯಣ ಕುಂಪಲ, ಕಾರ್ಯದರ್ಶಿ ಶೈಲೇಶ್ ಅಡ್ಕ, ಸಂಯೋಜಕರಾದ ಅರ್ಜುನ್ ಮಾಡೂರು ಈ ಬಗ್ಗೆ ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ, ಪೌರಾಯುಕ್ತ ರಾಯಪ್ಪರಿಗೆ ಮನವಿ ಸಲ್ಲಿಸಿದ್ದಾರೆ.
Mangalore Ullal highway should be named after Abakka, VHP requests municipality.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm