ಬ್ರೇಕಿಂಗ್ ನ್ಯೂಸ್
30-01-22 02:00 pm Mangalore Correspondent ಕರಾವಳಿ
ಮಂಗಳೂರು, ಜ.30 : ವೆನ್ಲಾಕ್ ಆಸ್ಪತ್ರೆಯಲ್ಲಿ ರೋಗಿಯನ್ನು ನಿರ್ಲಕ್ಷಿಸಿ ವಿಡಿಯೋ ಗೇಮ್ ಆಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಕೆಎಂಸಿ ಆಸ್ಪತ್ರೆಯ ಸ್ನಾತಕೋತ್ತರ ವಿದ್ಯಾರ್ಥಿಗೆ ಅಮಾನತು ಶಿಕ್ಷೆ ನೀಡಲಾಗಿದೆ.
ಫೇಸ್ಬುಕ್ ನಲ್ಲಿ ವಿಡಿಯೋ ವೈರಲ್ ಆಗಿರುವ ಹಿನ್ನೆಲೆಯಲ್ಲಿ ವೆನ್ಲಾಕ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕರು ತನಿಖೆ ನಡೆಸಿದ್ದು ಆಸ್ಪತ್ರೆಯಲ್ಲಿ ಕ್ಲಿನಿಕಲ್ ಸೇವೆ ನೀಡುತ್ತಿದ್ದ ಕೆಎಂಸಿ ಆಸ್ಪತ್ರೆಯ ಸ್ನಾತಕೋತ್ತರ ವಿದ್ಯಾರ್ಥಿ ವಿಡಿಯೋ ಗೇಮ್ ಆಡುತ್ತಿದ್ದುದಾಗಿ ತಿಳಿದುಬಂದಿದೆ. ಕರ್ತವ್ಯ ನಿರ್ಲಕ್ಷ್ಯದ ಬಗ್ಗೆ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ವೆನ್ಲಾಕ್ ವೈದ್ಯಕೀಯ ಅಧೀಕ್ಷಕ ಸದಾಶಿವ ಶಾನುಭೋಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ.23 ರಂದು ರಾತ್ರಿ 11 ಗಂಟೆಗೆ ಬಂಟ್ವಾಳ ತಾಲೂಕಿನ ವಗ್ಗ ನಿವಾಸಿ ವಿಜಯ ಆಚಾರ್ಯ ಎಂಬ ವ್ಯಕ್ತಿಯನ್ನು ಕುಸಿದು ಬಿದ್ದು ಪ್ರಜ್ಞೆ ತಪ್ಪಿದ ಸ್ಥಿತಿಯಲ್ಲಿ ವೆನ್ಲಾಕ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಆಸ್ಪತ್ರೆ ಸಿಬಂದಿ ನಿರ್ಲಕ್ಷ್ಯ ವಹಿಸಿದ್ದಲ್ಲದೆ ಕಂಪ್ಯೂಟರ್ ನಲ್ಲಿ ವಿಡಿಯೋ ಗೇಮ್ ಆಡುತ್ತಾ ಸಮಯ ಕಳೆದಿದ್ದ ವಿಡಿಯೋ ವೈರಲ್ ಆಗಿತ್ತು. ರೋಗಿ ಚಿಂತಾಜನಕ ಸ್ಥಿತಿಯಲ್ಲಿದ್ದರೂ ಆಸ್ಪತ್ರೆ ಸಿಬಂದಿ ನಿರ್ಲಕ್ಷ್ಯ ತೋರಿದ್ದರಿಂದ ವ್ಯಕ್ತಿಯ ಸ್ಥಿತಿ ಬಿಗಡಾಯಿಸಿತ್ತು. ಮುಂಜಾವಿನ ನಾಲ್ಕು ಗಂಟೆ ಸುಮಾರಿಗೆ ಅವರನ್ನು ಬಳಿಕ ಕಂಕನಾಡಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಅಂದಿನ ನಿರ್ಲಕ್ಷ್ಯದಿಂದಾಗಿ ರೋಗಿಯ ಸ್ಥಿತಿ ಇನ್ನೂ ಚೇತರಿಕೆ ಆಗಿಲ್ಲ. ಕೋಮಾ ಸ್ಥಿತಿಯಲ್ಲಿದ್ದಾರೆ ಎಂದು ವಿಜಯ ಕುಮಾರ್ ಸಂಬಂಧಿಕರು ತಿಳಿಸಿದ್ದಾರೆ.
A post graduate medical student of a private college was suspended from the college after he was found playing videogame when he was assigned for clinicals at Government Wenlock Hospital in Mangaluru. A video of him playing videogame had gone viral in social media.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm