ಬ್ರೇಕಿಂಗ್ ನ್ಯೂಸ್
30-01-22 09:16 pm Mangalore Correspondent ಕರಾವಳಿ
Photo credits : Headline Karnataka
ಉಳ್ಳಾಲ, ಜ.30 : ಸೋಮೇಶ್ವರ ಸಮುದ್ರ ತೀರದಲ್ಲಿ ತಾಯಿಯೊಂದಿಗೆ ಆಟವಾಡುತ್ತಿದ್ದ ಮುಸ್ಲಿಂ ಕುಟುಂಬದ ಮಗು ಮತ್ತು ರುದ್ರಪಾದೆಯಿಂದ ಜಾರಿ ಬಿದ್ದು ನೀರು ಪಾಲಾಗುತ್ತಿದ್ದ ಯುವಕನನ್ನ ಜೀವರಕ್ಷಕರು ರಕ್ಷಣೆ ಮಾಡಿದ ಘಟನೆ ಇಂದು ಸಂಜೆ ನಡೆದಿದೆ.
ಸೋಮೇಶ್ವರ ಸಮುದ್ರ ತೀರದಲ್ಲಿ ತಾಯಿಯೊಂದಿಗೆ ನೀರಾಟವಾಡುತ್ತಿದ್ದ ಎರಡೂವರೆ ವರ್ಷದ ಹೆಣ್ಮಗುವೊಂದು ನೀರು ಪಾಲಾಗಿದ್ದು ಈ ವೇಳೆ ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆಯ ಜೀವ ರಕ್ಷಕ ಸಿಬ್ಬಂದಿಗಳಾದ ಕಿರಣ್ ಆಂಟನಿ, ಅಶೋಕ್ ಸೋಮೇಶ್ವರ ಅವರು ಕಡಲ ಅಲೆಗಳೊಂದಿಗೆ ಸೆಣಸಿ ಎಳೆಯ ಮಗುವನ್ನ ರಕ್ಷಿಸಿದ್ದಾರೆ.
ಇದೇ ವೇಳೆ ಸೋಮೇಶ್ವರ ಕಡಲ ತೀರದ ರುದ್ರಪಾದೆಯ ಮೇಲೆ ಓಡುತ್ತಿದ್ದ ಬೋಳಿಯಾರ್ ನಿವಾಸಿ ಶರೀಫ್ (22) ಎಂಬ ಯುವಕ ಜಾರಿ ಕಡಲು ಪಾಲಾಗಿದ್ದು ಆತನನ್ನೂ ಕಿರಣ್ ಆಂಟನಿ, ಅಶೋಕ್ ಸೋಮೇಶ್ವರ ಮತ್ತು ಸ್ಥಳೀಯರಾದ ಸುನಿಲ್ ಎಂಬವರು ರಕ್ಷಿಸಿದ್ದಾರೆ.
Mangalore 22 year old youth saved from Drowing at Someshwar beach. Three life guards ran to save the youth from Drowning.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
19-04-26 10:20 am
HK News Staffer
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm