ಬ್ರೇಕಿಂಗ್ ನ್ಯೂಸ್
30-01-22 09:16 pm Mangalore Correspondent ಕರಾವಳಿ
Photo credits : Headline Karnataka
ಉಳ್ಳಾಲ, ಜ.30 : ಸೋಮೇಶ್ವರ ಸಮುದ್ರ ತೀರದಲ್ಲಿ ತಾಯಿಯೊಂದಿಗೆ ಆಟವಾಡುತ್ತಿದ್ದ ಮುಸ್ಲಿಂ ಕುಟುಂಬದ ಮಗು ಮತ್ತು ರುದ್ರಪಾದೆಯಿಂದ ಜಾರಿ ಬಿದ್ದು ನೀರು ಪಾಲಾಗುತ್ತಿದ್ದ ಯುವಕನನ್ನ ಜೀವರಕ್ಷಕರು ರಕ್ಷಣೆ ಮಾಡಿದ ಘಟನೆ ಇಂದು ಸಂಜೆ ನಡೆದಿದೆ.
ಸೋಮೇಶ್ವರ ಸಮುದ್ರ ತೀರದಲ್ಲಿ ತಾಯಿಯೊಂದಿಗೆ ನೀರಾಟವಾಡುತ್ತಿದ್ದ ಎರಡೂವರೆ ವರ್ಷದ ಹೆಣ್ಮಗುವೊಂದು ನೀರು ಪಾಲಾಗಿದ್ದು ಈ ವೇಳೆ ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆಯ ಜೀವ ರಕ್ಷಕ ಸಿಬ್ಬಂದಿಗಳಾದ ಕಿರಣ್ ಆಂಟನಿ, ಅಶೋಕ್ ಸೋಮೇಶ್ವರ ಅವರು ಕಡಲ ಅಲೆಗಳೊಂದಿಗೆ ಸೆಣಸಿ ಎಳೆಯ ಮಗುವನ್ನ ರಕ್ಷಿಸಿದ್ದಾರೆ.
ಇದೇ ವೇಳೆ ಸೋಮೇಶ್ವರ ಕಡಲ ತೀರದ ರುದ್ರಪಾದೆಯ ಮೇಲೆ ಓಡುತ್ತಿದ್ದ ಬೋಳಿಯಾರ್ ನಿವಾಸಿ ಶರೀಫ್ (22) ಎಂಬ ಯುವಕ ಜಾರಿ ಕಡಲು ಪಾಲಾಗಿದ್ದು ಆತನನ್ನೂ ಕಿರಣ್ ಆಂಟನಿ, ಅಶೋಕ್ ಸೋಮೇಶ್ವರ ಮತ್ತು ಸ್ಥಳೀಯರಾದ ಸುನಿಲ್ ಎಂಬವರು ರಕ್ಷಿಸಿದ್ದಾರೆ.
Mangalore 22 year old youth saved from Drowing at Someshwar beach. Three life guards ran to save the youth from Drowning.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 01:48 pm
Mangaluru Staffer
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
Mangalore Accident, Kalladka: ಶಿವರಾತ್ರಿ ಉತ್ಸವ...
15-02-26 08:52 pm
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm