ಬ್ರೇಕಿಂಗ್ ನ್ಯೂಸ್
01-02-22 02:13 pm HK Desk news ಕರಾವಳಿ
ಉಡುಪಿ, ಫೆ.1 : ಇಲ್ಲಿನ ಮಹಿಳಾ ಸರಕಾರಿ ಪಿಯು ಕಾಲೇಜಿನಲ್ಲಿ ಹಿಜಾಬ್ ಧಾರಣೆ ವಿಚಾರದಲ್ಲಿ ಶಾಸಕ ರಘುಪತಿ ಭಟ್ ಖಡಕ್ ನಿರ್ಧಾರ ತೆಗೆದುಕೊಂಡ ಬೆನ್ನಲ್ಲೇ ವಿದ್ಯಾರ್ಥಿನಿ ಹೆಸರಲ್ಲಿ ಒಂದು ಗುಂಪು ಹೈಕೋರ್ಟ್ ಮೆಟ್ಟಿಲೇರಿದ್ದು ಧಾರ್ಮಿಕ ಹಕ್ಕಿನ ಪಾಲನೆಗೆ ಅವಕಾಶ ನೀಡುವಂತೆ ಕೋರಿದೆ.
ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅನುಮತಿ ನೀಡುವಂತೆ ಮತ್ತು ಈ ಬಗ್ಗೆ ಉಡುಪಿ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡುವಂತೆ ಕೋರಿ ವಿದ್ಯಾರ್ಥಿನಿ ಹೆಸರಲ್ಲಿ ಕರ್ನಾಟಕ ಹೈಕೋರ್ಟ್ ಗೆ ಮನವಿ ಸಲ್ಲಿಕೆಯಾಗಿದೆ.

ಧರ್ಮದ ಆಚರಣೆ ಮೂಲಭೂತ ಹಕ್ಕಾಗಿದ್ದು ಹಿಜಾಬ್ ಧರಿಸುವುದು ಅದರಲ್ಲಿ ಒಂದು. ಇದನ್ನು ಆಧರಿಸಿ ಕಾಲೇಜಿಗೆ ಹಾಜರಾಗುವ ವಿದ್ಯಾರ್ಥಿನಿಯರಿಗೂ ಅವಕಾಶ ನೀಡಬೇಕು. ಸಂವಿಧಾನದ 14 ಮತ್ತು 15ನೇ ವಿಧಿಯಡಿ ಧಾರ್ಮಿಕ ಸ್ವಾತಂತ್ರ್ಯ ಮೂಲಭೂತ ಹಕ್ಕಾಗಿದ್ದು ಈ ಬಗ್ಗೆ ತನ್ನ ಮನವಿಯನ್ನು ಪರಿಗಣಿಸುವಂತೆ ವಿದ್ಯಾರ್ಥಿನಿ ಕೇಳಿಕೊಂಡಿದ್ದಾಳೆ.
ಬುಧವಾರ ಈ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆಯಿದೆ. ಅಲ್ಲದೆ, ಅರ್ಜಿ ಇತ್ಯರ್ಥ ಆಗುವವರೆಗೆ ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶಿಸುವುದಕ್ಕೆ ನಿರ್ಬಂಧ ವಿಧಿಸದಂತೆ ನಿರ್ದೇಶಿಸಬೇಕು ಎಂದು ಮನವಿಯಲ್ಲಿ ಕೋರಲಾಗಿದೆ. ಈ ನಡುವೆ, ಹಿಜಾಬ್ ಧರಿಸದೆ ಕಾಲೇಜಿಗೆ ಬರುವುದಿದ್ದರೆ ಬನ್ನಿ. ಇಲ್ಲದಿದ್ದರೆ ಆನ್ಲೈನ್ ಪಾಠ ಕೇಳಬಹುದು. ಕಾಲೇಜು ಆವರಣದಲ್ಲಿ ಗೊಂದಲ ಮಾಡಬಾರದು ಎಂದು ಸೋಮವಾರ ಕಾಲೇಜಿನಲ್ಲಿ ನಡೆದ ಸಭೆಯಲ್ಲಿ ನಿರ್ಧಾರಕ್ಕೆ ಬರಲಾಗಿದೆ.
After over a month of controversy over wearing hijab to college, a writ petition has been filed in the Karnataka High Court by a Muslim girl student from Udupi seeking a declaration that wearing a hijab is a fundamental right.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm