ಬ್ರೇಕಿಂಗ್ ನ್ಯೂಸ್
01-02-22 02:13 pm HK Desk news ಕರಾವಳಿ
ಉಡುಪಿ, ಫೆ.1 : ಇಲ್ಲಿನ ಮಹಿಳಾ ಸರಕಾರಿ ಪಿಯು ಕಾಲೇಜಿನಲ್ಲಿ ಹಿಜಾಬ್ ಧಾರಣೆ ವಿಚಾರದಲ್ಲಿ ಶಾಸಕ ರಘುಪತಿ ಭಟ್ ಖಡಕ್ ನಿರ್ಧಾರ ತೆಗೆದುಕೊಂಡ ಬೆನ್ನಲ್ಲೇ ವಿದ್ಯಾರ್ಥಿನಿ ಹೆಸರಲ್ಲಿ ಒಂದು ಗುಂಪು ಹೈಕೋರ್ಟ್ ಮೆಟ್ಟಿಲೇರಿದ್ದು ಧಾರ್ಮಿಕ ಹಕ್ಕಿನ ಪಾಲನೆಗೆ ಅವಕಾಶ ನೀಡುವಂತೆ ಕೋರಿದೆ.
ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅನುಮತಿ ನೀಡುವಂತೆ ಮತ್ತು ಈ ಬಗ್ಗೆ ಉಡುಪಿ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡುವಂತೆ ಕೋರಿ ವಿದ್ಯಾರ್ಥಿನಿ ಹೆಸರಲ್ಲಿ ಕರ್ನಾಟಕ ಹೈಕೋರ್ಟ್ ಗೆ ಮನವಿ ಸಲ್ಲಿಕೆಯಾಗಿದೆ.

ಧರ್ಮದ ಆಚರಣೆ ಮೂಲಭೂತ ಹಕ್ಕಾಗಿದ್ದು ಹಿಜಾಬ್ ಧರಿಸುವುದು ಅದರಲ್ಲಿ ಒಂದು. ಇದನ್ನು ಆಧರಿಸಿ ಕಾಲೇಜಿಗೆ ಹಾಜರಾಗುವ ವಿದ್ಯಾರ್ಥಿನಿಯರಿಗೂ ಅವಕಾಶ ನೀಡಬೇಕು. ಸಂವಿಧಾನದ 14 ಮತ್ತು 15ನೇ ವಿಧಿಯಡಿ ಧಾರ್ಮಿಕ ಸ್ವಾತಂತ್ರ್ಯ ಮೂಲಭೂತ ಹಕ್ಕಾಗಿದ್ದು ಈ ಬಗ್ಗೆ ತನ್ನ ಮನವಿಯನ್ನು ಪರಿಗಣಿಸುವಂತೆ ವಿದ್ಯಾರ್ಥಿನಿ ಕೇಳಿಕೊಂಡಿದ್ದಾಳೆ.
ಬುಧವಾರ ಈ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆಯಿದೆ. ಅಲ್ಲದೆ, ಅರ್ಜಿ ಇತ್ಯರ್ಥ ಆಗುವವರೆಗೆ ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶಿಸುವುದಕ್ಕೆ ನಿರ್ಬಂಧ ವಿಧಿಸದಂತೆ ನಿರ್ದೇಶಿಸಬೇಕು ಎಂದು ಮನವಿಯಲ್ಲಿ ಕೋರಲಾಗಿದೆ. ಈ ನಡುವೆ, ಹಿಜಾಬ್ ಧರಿಸದೆ ಕಾಲೇಜಿಗೆ ಬರುವುದಿದ್ದರೆ ಬನ್ನಿ. ಇಲ್ಲದಿದ್ದರೆ ಆನ್ಲೈನ್ ಪಾಠ ಕೇಳಬಹುದು. ಕಾಲೇಜು ಆವರಣದಲ್ಲಿ ಗೊಂದಲ ಮಾಡಬಾರದು ಎಂದು ಸೋಮವಾರ ಕಾಲೇಜಿನಲ್ಲಿ ನಡೆದ ಸಭೆಯಲ್ಲಿ ನಿರ್ಧಾರಕ್ಕೆ ಬರಲಾಗಿದೆ.
After over a month of controversy over wearing hijab to college, a writ petition has been filed in the Karnataka High Court by a Muslim girl student from Udupi seeking a declaration that wearing a hijab is a fundamental right.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm