ಬ್ರೇಕಿಂಗ್ ನ್ಯೂಸ್
17-09-20 04:51 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 17: ಉದ್ಯೋಗ ಇಲ್ಲದವರು ಪಕೋಡ ಮಾರಿ ಬದುಕಿ ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯನ್ನು ಅವರ ಹುಟ್ಟುಹಬ್ಬದಂದೇ ಕಾಂಗ್ರೆಸ್ ಪಕ್ಷದ ಎನ್ಎಸ್ ಯುಐ ಕಾರ್ಯಕರ್ತರು ಪಕೋಡ ತಯಾರಿಸಿ ಮಾರುವ ಮೂಲಕ ಅಣಕಿಸಿದ್ದಾರೆ.
ಮೋದಿ ಹುಟ್ಟಿದ ದಿನವನ್ನು ಕಾಂಗ್ರೆಸ್ ಯುವ ಕಾರ್ಯಕರ್ತರು ನಿರುದ್ಯೋಗ ದಿನವನ್ನಾಗಿ ಆಚರಿಸಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿ ಎದುರು ಸೇರಿದ ಎನ್ ಎಸ್ ಯು ಐ ಕಾರ್ಯಕರ್ತರು ಹೀಗೊಂದು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಕಚೇರಿ ಎದುರು ಗ್ಯಾಸ್, ಸ್ಟವ್, ಬಟಾಟೆ ಎಲ್ಲವನ್ನು ತಂದು ಸ್ಥಳದಲ್ಲೇ ಪಕೋಡ ತಯಾರಿಸಿ ಸಾರ್ವಜನಿಕರಿಗೆ ವಿತರಣೆ ಮಾಡಿದ್ದಾರೆ.
ಉದ್ಯೋಗ ಇಲ್ಲದವರು ಪಕೋಡ ಮಾರುವಂತೆ ಹೇಳಿದ್ದ ಪ್ರಧಾನಿ ಮೋದಿಗೆ, ಅವರ ಜನ್ಮದಿನದಂದೇ ಪಕೋಡ ಮಾರಾಟ ಮಾಡಿ ಅಣಕಿಸಿದ್ದಾರೆ. ಇದೇ ವೇಳೆ ಬಿಜೆಪಿ ಸರಕಾರದ ವಿರುದ್ಧ ಕಾರ್ಯಕರ್ತರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನರೇಂದ್ರ ಮೋದಿ ದೇಶದ ಪ್ರಧಾನಿ ಆಗಿರುವ ದಿನದಿಂದ ದೇಶದಲ್ಲಿ ನಿರುದ್ಯೋಗ ಮಿತಿ ಮೀರಿದೆ. ಯುವಕರು ಉದ್ಯೋಗ ಇಲ್ಲದೇ ಬೀದಿಗೆ ಬಿದ್ದಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಮೋದಿ ನೀಡಿದ್ದ ಆಶ್ವಾಸನೆ ಹುಸಿಯಾಗಿದೆ. ಪದವಿ ಪಡೆದ ಯುವಕರು ಪಕೋಡಾ ಮಾರುವಂತಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.
Join our WhatsApp group for latest news updates
video
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm