ಬ್ರೇಕಿಂಗ್ ನ್ಯೂಸ್
17-09-20 04:51 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 17: ಉದ್ಯೋಗ ಇಲ್ಲದವರು ಪಕೋಡ ಮಾರಿ ಬದುಕಿ ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯನ್ನು ಅವರ ಹುಟ್ಟುಹಬ್ಬದಂದೇ ಕಾಂಗ್ರೆಸ್ ಪಕ್ಷದ ಎನ್ಎಸ್ ಯುಐ ಕಾರ್ಯಕರ್ತರು ಪಕೋಡ ತಯಾರಿಸಿ ಮಾರುವ ಮೂಲಕ ಅಣಕಿಸಿದ್ದಾರೆ.
ಮೋದಿ ಹುಟ್ಟಿದ ದಿನವನ್ನು ಕಾಂಗ್ರೆಸ್ ಯುವ ಕಾರ್ಯಕರ್ತರು ನಿರುದ್ಯೋಗ ದಿನವನ್ನಾಗಿ ಆಚರಿಸಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿ ಎದುರು ಸೇರಿದ ಎನ್ ಎಸ್ ಯು ಐ ಕಾರ್ಯಕರ್ತರು ಹೀಗೊಂದು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಕಚೇರಿ ಎದುರು ಗ್ಯಾಸ್, ಸ್ಟವ್, ಬಟಾಟೆ ಎಲ್ಲವನ್ನು ತಂದು ಸ್ಥಳದಲ್ಲೇ ಪಕೋಡ ತಯಾರಿಸಿ ಸಾರ್ವಜನಿಕರಿಗೆ ವಿತರಣೆ ಮಾಡಿದ್ದಾರೆ.
ಉದ್ಯೋಗ ಇಲ್ಲದವರು ಪಕೋಡ ಮಾರುವಂತೆ ಹೇಳಿದ್ದ ಪ್ರಧಾನಿ ಮೋದಿಗೆ, ಅವರ ಜನ್ಮದಿನದಂದೇ ಪಕೋಡ ಮಾರಾಟ ಮಾಡಿ ಅಣಕಿಸಿದ್ದಾರೆ. ಇದೇ ವೇಳೆ ಬಿಜೆಪಿ ಸರಕಾರದ ವಿರುದ್ಧ ಕಾರ್ಯಕರ್ತರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನರೇಂದ್ರ ಮೋದಿ ದೇಶದ ಪ್ರಧಾನಿ ಆಗಿರುವ ದಿನದಿಂದ ದೇಶದಲ್ಲಿ ನಿರುದ್ಯೋಗ ಮಿತಿ ಮೀರಿದೆ. ಯುವಕರು ಉದ್ಯೋಗ ಇಲ್ಲದೇ ಬೀದಿಗೆ ಬಿದ್ದಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಮೋದಿ ನೀಡಿದ್ದ ಆಶ್ವಾಸನೆ ಹುಸಿಯಾಗಿದೆ. ಪದವಿ ಪಡೆದ ಯುವಕರು ಪಕೋಡಾ ಮಾರುವಂತಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.
Join our WhatsApp group for latest news updates
video
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm