ಬ್ರೇಕಿಂಗ್ ನ್ಯೂಸ್
17-09-20 04:51 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 17: ಉದ್ಯೋಗ ಇಲ್ಲದವರು ಪಕೋಡ ಮಾರಿ ಬದುಕಿ ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯನ್ನು ಅವರ ಹುಟ್ಟುಹಬ್ಬದಂದೇ ಕಾಂಗ್ರೆಸ್ ಪಕ್ಷದ ಎನ್ಎಸ್ ಯುಐ ಕಾರ್ಯಕರ್ತರು ಪಕೋಡ ತಯಾರಿಸಿ ಮಾರುವ ಮೂಲಕ ಅಣಕಿಸಿದ್ದಾರೆ.
ಮೋದಿ ಹುಟ್ಟಿದ ದಿನವನ್ನು ಕಾಂಗ್ರೆಸ್ ಯುವ ಕಾರ್ಯಕರ್ತರು ನಿರುದ್ಯೋಗ ದಿನವನ್ನಾಗಿ ಆಚರಿಸಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿ ಎದುರು ಸೇರಿದ ಎನ್ ಎಸ್ ಯು ಐ ಕಾರ್ಯಕರ್ತರು ಹೀಗೊಂದು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಕಚೇರಿ ಎದುರು ಗ್ಯಾಸ್, ಸ್ಟವ್, ಬಟಾಟೆ ಎಲ್ಲವನ್ನು ತಂದು ಸ್ಥಳದಲ್ಲೇ ಪಕೋಡ ತಯಾರಿಸಿ ಸಾರ್ವಜನಿಕರಿಗೆ ವಿತರಣೆ ಮಾಡಿದ್ದಾರೆ.
ಉದ್ಯೋಗ ಇಲ್ಲದವರು ಪಕೋಡ ಮಾರುವಂತೆ ಹೇಳಿದ್ದ ಪ್ರಧಾನಿ ಮೋದಿಗೆ, ಅವರ ಜನ್ಮದಿನದಂದೇ ಪಕೋಡ ಮಾರಾಟ ಮಾಡಿ ಅಣಕಿಸಿದ್ದಾರೆ. ಇದೇ ವೇಳೆ ಬಿಜೆಪಿ ಸರಕಾರದ ವಿರುದ್ಧ ಕಾರ್ಯಕರ್ತರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನರೇಂದ್ರ ಮೋದಿ ದೇಶದ ಪ್ರಧಾನಿ ಆಗಿರುವ ದಿನದಿಂದ ದೇಶದಲ್ಲಿ ನಿರುದ್ಯೋಗ ಮಿತಿ ಮೀರಿದೆ. ಯುವಕರು ಉದ್ಯೋಗ ಇಲ್ಲದೇ ಬೀದಿಗೆ ಬಿದ್ದಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಮೋದಿ ನೀಡಿದ್ದ ಆಶ್ವಾಸನೆ ಹುಸಿಯಾಗಿದೆ. ಪದವಿ ಪಡೆದ ಯುವಕರು ಪಕೋಡಾ ಮಾರುವಂತಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.
Join our WhatsApp group for latest news updates
video
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm