ಬ್ರೇಕಿಂಗ್ ನ್ಯೂಸ್
17-09-20 04:51 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 17: ಉದ್ಯೋಗ ಇಲ್ಲದವರು ಪಕೋಡ ಮಾರಿ ಬದುಕಿ ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯನ್ನು ಅವರ ಹುಟ್ಟುಹಬ್ಬದಂದೇ ಕಾಂಗ್ರೆಸ್ ಪಕ್ಷದ ಎನ್ಎಸ್ ಯುಐ ಕಾರ್ಯಕರ್ತರು ಪಕೋಡ ತಯಾರಿಸಿ ಮಾರುವ ಮೂಲಕ ಅಣಕಿಸಿದ್ದಾರೆ.
ಮೋದಿ ಹುಟ್ಟಿದ ದಿನವನ್ನು ಕಾಂಗ್ರೆಸ್ ಯುವ ಕಾರ್ಯಕರ್ತರು ನಿರುದ್ಯೋಗ ದಿನವನ್ನಾಗಿ ಆಚರಿಸಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿ ಎದುರು ಸೇರಿದ ಎನ್ ಎಸ್ ಯು ಐ ಕಾರ್ಯಕರ್ತರು ಹೀಗೊಂದು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಕಚೇರಿ ಎದುರು ಗ್ಯಾಸ್, ಸ್ಟವ್, ಬಟಾಟೆ ಎಲ್ಲವನ್ನು ತಂದು ಸ್ಥಳದಲ್ಲೇ ಪಕೋಡ ತಯಾರಿಸಿ ಸಾರ್ವಜನಿಕರಿಗೆ ವಿತರಣೆ ಮಾಡಿದ್ದಾರೆ.



ಉದ್ಯೋಗ ಇಲ್ಲದವರು ಪಕೋಡ ಮಾರುವಂತೆ ಹೇಳಿದ್ದ ಪ್ರಧಾನಿ ಮೋದಿಗೆ, ಅವರ ಜನ್ಮದಿನದಂದೇ ಪಕೋಡ ಮಾರಾಟ ಮಾಡಿ ಅಣಕಿಸಿದ್ದಾರೆ. ಇದೇ ವೇಳೆ ಬಿಜೆಪಿ ಸರಕಾರದ ವಿರುದ್ಧ ಕಾರ್ಯಕರ್ತರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನರೇಂದ್ರ ಮೋದಿ ದೇಶದ ಪ್ರಧಾನಿ ಆಗಿರುವ ದಿನದಿಂದ ದೇಶದಲ್ಲಿ ನಿರುದ್ಯೋಗ ಮಿತಿ ಮೀರಿದೆ. ಯುವಕರು ಉದ್ಯೋಗ ಇಲ್ಲದೇ ಬೀದಿಗೆ ಬಿದ್ದಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಮೋದಿ ನೀಡಿದ್ದ ಆಶ್ವಾಸನೆ ಹುಸಿಯಾಗಿದೆ. ಪದವಿ ಪಡೆದ ಯುವಕರು ಪಕೋಡಾ ಮಾರುವಂತಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.
Join our WhatsApp group for latest news updates
video
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am