ಬ್ರೇಕಿಂಗ್ ನ್ಯೂಸ್
17-09-20 05:15 pm Mangalore Reporter ಕರಾವಳಿ
ಮಂಗಳೂರು, ಸೆ.17: ಮಾದಕ ವ್ಯಸನದಿಂದ ವಿದ್ಯಾರ್ಥಿಗಳು ಬಲಿಯಾಗುತ್ತಿರುವುದು ಗಮನಕ್ಕೆ ಬಂದಿದ್ದು ಈ ಬಗ್ಗೆ ಮಂಗಳೂರು ವಿವಿ ವ್ಯಾಪ್ತಿಯಲ್ಲಿ ಜನಜಾಗೃತಿಗಾಗಿ ಅಭಿಯಾನ ರೂಪಿಸಲಾಗುವುದು ಎಂದು ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯರಾದ ರವಿಚಂದ್ರ ಪಿ.ಎಂ. ಹಾಗೂ ರಮೇಶ್ ಕೆ. ತಿಳಿಸಿದ್ದಾರೆ.
ಗುರುವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಮಂಗಳೂರು ವಿ.ವಿ. ಸಿಂಡಿಕೇಟ್ ಸಭೆಯಲ್ಲೂ ಈ ಬಗ್ಗೆ ವಿಶೇಷ ಚರ್ಚೆ ನಡೆಸಲಾಗುವುದು. ಮಾದಕ ವ್ಯಸನದ ಬಗ್ಗೆ ಏನೇನು ಕ್ರಮ ಕೈಗೊಳ್ಳಬೇಕೆಂದು ಯೋಜನೆ ರೂಪಿಸಲಾಗುವುದು ಎಂದರು.
ಪ್ರತಿ ಕಾಲೇಜಿನಲ್ಲಿ ಡ್ರಗ್ಸ್ ಬಗ್ಗೆ ಜಾಗೃತಿ ಹಾಗೂ ಅದರ ನಿಯಂತ್ರಣಕ್ಕಾಗಿ ಸಮಿತಿ ರಚನೆ ಮಾಡಲಾಗುವುದು. ಅಲ್ಲದೆ ಕಾಲೇಜಿನ ವಿದ್ಯಾರ್ಥಿ ಸಂಘ, ಎನ್ಸಿಸಿ/ಎನ್ನೆಸ್ಸೆಸ್ ಮುಂತಾದ ಘಟಕಗಳ ಮೂಲಕ ಮಾದಕ ವ್ಯಸನದ ಬಗ್ಗೆ ವಿಶೇಷ ತರಬೇತಿ ನೀಡಲಾಗುವುದು ಎಂದರು.
ಇದರ ಭಾಗವಾಗಿ ವಿವಿ ವ್ಯಾಪ್ತಿಯ ಎಲ್ಲ ಕಾಲೇಜುಗಳಲ್ಲಿ ಶೈಕ್ಷಣಿಕ ವರ್ಷದ ಆರಂಭದಲ್ಲಿ ವಿದ್ಯಾರ್ಥಿ ಜಾಗೃತಿ ಸಭೆ, ಟಾಸ್ಕ್ಫೋರ್ಸ್ ರಚನೆ, ಎನ್ಜಿಒಗಳ ಜೊತೆ ಸೇರಿ ಜನಜಾಗೃತಿ ಅಭಿಯಾನ ನಡೆಸಲಾಗುವುದು. ಅಲ್ಲದೆ, ಡ್ರಗ್ಸ್ ವಿರುದ್ಧ ಕಠಿಣ ಕಾನೂನು ರೂಪಿಸುವಂತೆ ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗುವುದು. ಜನನಾಯಕರು, ಸಾಹಿತಿಗಳು, ಮಠಾಧೀಶರು, ಸಂಘ ಸಂಸ್ಥೆಗಳ ನಾಯಕರು ಈ ಬಗ್ಗೆ ಜನಾಭಿಪ್ರಾಯ ಮೂಡಿಸುವಲ್ಲಿ ಸಹಕರಿಸಬೇಕು ಎಂದು ರವಿಚಂದ್ರ ಪಿ.ಎಂ. ಮನವಿ ಮಾಡಿದ್ದಾರೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am