ಬ್ರೇಕಿಂಗ್ ನ್ಯೂಸ್
17-09-20 05:15 pm Mangalore Reporter ಕರಾವಳಿ
ಮಂಗಳೂರು, ಸೆ.17: ಮಾದಕ ವ್ಯಸನದಿಂದ ವಿದ್ಯಾರ್ಥಿಗಳು ಬಲಿಯಾಗುತ್ತಿರುವುದು ಗಮನಕ್ಕೆ ಬಂದಿದ್ದು ಈ ಬಗ್ಗೆ ಮಂಗಳೂರು ವಿವಿ ವ್ಯಾಪ್ತಿಯಲ್ಲಿ ಜನಜಾಗೃತಿಗಾಗಿ ಅಭಿಯಾನ ರೂಪಿಸಲಾಗುವುದು ಎಂದು ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯರಾದ ರವಿಚಂದ್ರ ಪಿ.ಎಂ. ಹಾಗೂ ರಮೇಶ್ ಕೆ. ತಿಳಿಸಿದ್ದಾರೆ.
ಗುರುವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಮಂಗಳೂರು ವಿ.ವಿ. ಸಿಂಡಿಕೇಟ್ ಸಭೆಯಲ್ಲೂ ಈ ಬಗ್ಗೆ ವಿಶೇಷ ಚರ್ಚೆ ನಡೆಸಲಾಗುವುದು. ಮಾದಕ ವ್ಯಸನದ ಬಗ್ಗೆ ಏನೇನು ಕ್ರಮ ಕೈಗೊಳ್ಳಬೇಕೆಂದು ಯೋಜನೆ ರೂಪಿಸಲಾಗುವುದು ಎಂದರು.
ಪ್ರತಿ ಕಾಲೇಜಿನಲ್ಲಿ ಡ್ರಗ್ಸ್ ಬಗ್ಗೆ ಜಾಗೃತಿ ಹಾಗೂ ಅದರ ನಿಯಂತ್ರಣಕ್ಕಾಗಿ ಸಮಿತಿ ರಚನೆ ಮಾಡಲಾಗುವುದು. ಅಲ್ಲದೆ ಕಾಲೇಜಿನ ವಿದ್ಯಾರ್ಥಿ ಸಂಘ, ಎನ್ಸಿಸಿ/ಎನ್ನೆಸ್ಸೆಸ್ ಮುಂತಾದ ಘಟಕಗಳ ಮೂಲಕ ಮಾದಕ ವ್ಯಸನದ ಬಗ್ಗೆ ವಿಶೇಷ ತರಬೇತಿ ನೀಡಲಾಗುವುದು ಎಂದರು.
ಇದರ ಭಾಗವಾಗಿ ವಿವಿ ವ್ಯಾಪ್ತಿಯ ಎಲ್ಲ ಕಾಲೇಜುಗಳಲ್ಲಿ ಶೈಕ್ಷಣಿಕ ವರ್ಷದ ಆರಂಭದಲ್ಲಿ ವಿದ್ಯಾರ್ಥಿ ಜಾಗೃತಿ ಸಭೆ, ಟಾಸ್ಕ್ಫೋರ್ಸ್ ರಚನೆ, ಎನ್ಜಿಒಗಳ ಜೊತೆ ಸೇರಿ ಜನಜಾಗೃತಿ ಅಭಿಯಾನ ನಡೆಸಲಾಗುವುದು. ಅಲ್ಲದೆ, ಡ್ರಗ್ಸ್ ವಿರುದ್ಧ ಕಠಿಣ ಕಾನೂನು ರೂಪಿಸುವಂತೆ ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗುವುದು. ಜನನಾಯಕರು, ಸಾಹಿತಿಗಳು, ಮಠಾಧೀಶರು, ಸಂಘ ಸಂಸ್ಥೆಗಳ ನಾಯಕರು ಈ ಬಗ್ಗೆ ಜನಾಭಿಪ್ರಾಯ ಮೂಡಿಸುವಲ್ಲಿ ಸಹಕರಿಸಬೇಕು ಎಂದು ರವಿಚಂದ್ರ ಪಿ.ಎಂ. ಮನವಿ ಮಾಡಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am