ಬ್ರೇಕಿಂಗ್ ನ್ಯೂಸ್
03-02-22 07:14 pm HK Desk news ಕರಾವಳಿ
ಉಡುಪಿ, ಫೆ.3 : ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ತನ್ನ ಗೆಳತಿಯನ್ನು ಟ್ರಾವೆಲ್ ಬ್ಯಾಗ್ ನಲ್ಲಿ ತುಂಬಿಕೊಂಡು ಹಾಸ್ಟೆಲ್ ಒಳಗೆ ಒಯ್ಯಲು ಯತ್ನಿಸಿದ ಘಟನೆ ಮಣಿಪಾಲದಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಮಣಿಪಾಲ ಮೆಡಿಕಲ್, ಇಂಜಿನಿಯರಿಂಗ್ ಕಾಲೇಜುಗಳಿಗೆ ಕುಖ್ಯಾತಿ ಇರುವ ಪ್ರದೇಶ. ಅಲ್ಲಿನ ಎಂಐಟಿ ಕ್ಯಾಂಪಸ್ ಅಂದ್ರೆ ಹುಡುಗ- ಹುಡುಗಿಯರಿಗೆ ಭೇದವೇ ಇಲ್ಲದಷ್ಟು ನಂಟು, ತಾದಾತ್ಮ್ಯ ಬೆಳೆದಿದೆ. ಅಂಥ ಕ್ಯಾಂಪಸ್ ಒಳಗಿನಿಂದ ಸಿಸಿಟಿವಿ ದೃಶ್ಯಾವಳಿಯೊಂದು ಹೊರಬಂದಿದ್ದು ಅಲ್ಲಿನ ಹುಡುಗ- ಹುಡುಗಿಯರ ಸ್ಥಿತಿಗೆ ಕನ್ನಡಿ ಹಿಡಿಯುವಂತಿದೆ.
ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬ ತನ್ನ ಗೆಳತಿಯನ್ನು ಹುಡುಗರ ಹಾಸ್ಟೆಲ್ ಒಳಗೆ ದೊಡ್ಡ ಟ್ರಾವೆಲ್ ಬ್ಯಾಗ್ ನಲ್ಲಿ ತುಂಬಿಕೊಂಡು ಒಯ್ಯಲು ಯತ್ನಿಸಿದ್ದಾನೆ. ಗೇಟ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಗಳು ಚೆಕ್ ಮಾಡುತ್ತಿದ್ದರು. ಈ ಸಂದರ್ಭ ಟ್ರಾವೆಲ್ ಬ್ಯಾಗ್ ಎತ್ತಿಕೊಂಡು ಮುಂದೆ ಹೋಗಲು ಯುವಕ ಪ್ರಯತ್ನಿಸಿದ್ದು ಅತಿ ಭಾರದಿಂದ ನಲುಗಿದ್ದಾನೆ. ಬ್ಯಾಗ್ ಇಷ್ಟೊಂದು ಭಾರ ಇರುವ ಬಗ್ಗೆ ಸಂಶಯ ಬಂದು ಸೆಕ್ಯುರಿಟಿ ಸಿಬಂದಿ ಸೂಟ್ ಕೇಸ್ ತೆಗೆದು ನೋಡಿದ್ದಾರೆ.
ಸೂಟ್ ಕೇಸ್ ನೋಡಿದರೆ ಸೆಕ್ಯುರಿಟಿ ಸಿಬಂದಿ ತಮ್ಮ ಕಣ್ಣುಗಳನ್ನೇ ನಂಬದಾಗಿದ್ದಾರೆ. ಅದರ ಒಳಗಿಂದ ಯುವತಿ ಎದ್ದು ಬಂದಿದ್ದು ಅಲ್ಲಿಯೇ ಎದ್ದು ನಿಂತಿದ್ದಾಳೆ. ಜೊತೆಗಿದ್ದ ಹುಡುಗ ಗಾಬರಿಯಿಂದ ನಿಂತಲ್ಲೇ ನಿಂತು ಬಿಟ್ಟಿದ್ದ.
ಈ ಬಗ್ಗೆ ಮಣಿಪಾಲ ಪೊಲೀಸರಿಗೆ ಕೇಳಿದರೆ, ನಮಗೇನು ಈ ವಿಚಾರ ಗಮನಕ್ಕೆ ಬಂದಿಲ್ಲ ಎಂದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಓಡಾಡುತ್ತಿದ್ದು ಅಲ್ಲಿನ ಸಿಬಂದಿಯೇ ವಿದ್ಯಾರ್ಥಿಗಳ ಚಮತ್ಕಾರವನ್ನು ಸಿಸಿಟಿವಿಯಿಂದ ತೆಗೆದು ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಾರೆ.
ಆದರೆ ಈ ವಿಡಿಯೋವನ್ನು ಮಣಿಪಾಲದ ಭದ್ರತಾ ಸಿಬಂದಿ ನಿರಾಕರಿಸಿದ್ದಾರೆ. ಇದು ಮಣಿಪಾಲದ್ದಲ್ಲ. ಬೇರೆಲ್ಲಿಯದೋ ಹಳೆಯ ವಿಡಿಯೋ ಎಂದು ಹೇಳಿದ್ದಾರೆ. ಕೆಲವರ ಪ್ರಕಾರ, ಮಣಿಪಾಲದ ಹಳೇ ವಿಡಿಯೋ ಎನ್ನುತ್ತಿದ್ದಾರೆ.
Udupi Engineering student carries his girlfriend in suitcase enters hostel gets caught by security guard. The video of this has gone viral social media.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm