ಬ್ರೇಕಿಂಗ್ ನ್ಯೂಸ್
05-02-22 02:28 pm Mangalore Correspondent ಕರಾವಳಿ
ಮಂಗಳೂರು, ಫೆ.5 : ಹಿಜಾಬ್ ವಿವಾದ ಬಹಳ ವ್ಯವಸ್ಥಿತವಾದ ಷಡ್ಯಂತ್ರ. ಶಾಲೆಯ ಕಾಪೌಂಡ್ ತನಕ ಹಿಜಾಬ್, ಬುರ್ಖಾ ಹಾಕಿಕೊಂಡು ಬರಲಿ. ಆದರೆ ಶಾಲೆಯ ಒಳಗೆ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ರಾಜ್ಯದ ಶಾಲೆಯಲ್ಲಿ ವಸ್ತ್ರ ಸಂಹಿತೆ ಸಾಂಪ್ರದಾಯಿಕವಾಗಿ ಬಂದಿದೆ. ಕೆಲವು ವಿದ್ಯಾರ್ಥಿಗಳನ್ನು ಮುಂದೆ ಬಿಟ್ಟು ಅರಾಜಕತೆ ಸೃಷ್ಟಿ ಮಾಡುವ ಪ್ರಯತ್ನ ನಡೆಯುತ್ತಿದೆ. ಸಿದ್ದರಾಮಯ್ಯ ಆದಿಯಾಗಿ ಕೆಲ ಸಂಘಟನೆ ಹಿಜಾಬ್ ವ್ಯಕ್ತಿ ಸ್ವಾತಂತ್ರ್ಯ ಎಂದು ಹೇಳುತ್ತಿದ್ದಾರೆ. ವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮಾತನಾಡುವವರು ಮಸೀದಿ ಒಳಗೆ ಮಹಿಳೆಯರಿಗೆ ಪ್ರವೇಶ ಕೊಡಲಿ. ಮಹಿಳೆಯರಿಗೆ ಎಲ್ಲೂ ಪ್ರವೇಶ ನೀಡದವರು ವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಪ್ರಶ್ನೆ ಮಾಡುತ್ತಾರೆ. ಸರ್ಕಾರಿ ಶಾಲೆಗಳಲ್ಲಿ ಅವರದ್ದೇ ಆದ ಒಂದು ನಿಯಮ ಮಾಡ್ತಾರೆ. ಅದನ್ನು ಆಯಾ ವಿದ್ಯಾರ್ಥಿಗಳು ಫಾಲೋ ಮಾಡಬೇಕು ಎಂದು ಹೇಳಿದರು.

ತ್ರಿಬಲ್ ತಲಾಕ್ ರದ್ದು ಮಾಡುವ ಮೂಲಕ ಭದ್ರತೆ ಕೊಟ್ಟಿದ್ದು ಮೋದಿ ಸರ್ಕಾರ. ಇದನ್ನು ಮುಸ್ಲಿಂ ಮಹಿಳೆಯರು ಅರ್ಥ ಮಾಡಿಕೊಳ್ಳಬೇಕು. ಎಸ್.ಡಿ.ಪಿ.ಐ, ಸಿದ್ದರಾಮಯ್ಯ, ಖಾದರ್ ನಿಮ್ಮ ಪರವಾಗಿ ಹೇಳಿಕೆ ಕೊಡುತ್ತಾರೆಂದು ಈ ರೀತಿ ಮಾಡಬೇಡಿ. ಇಂಥದಕ್ಕೆ ನಮ್ಮ ಸರಕಾರ ಅವಕಾಶ ಕೊಡುವುದಿಲ್ಲ ಎಂದು ಸಚಿವ ಸುನೀಲ್ ಕುಮಾರ್ ಹೇಳಿದರು. ಮಂಗಳೂರಿನಲ್ಲಿ ಉಸ್ತುವಾರಿ ಸಚಿವರ ಕಚೇರಿಯನ್ನು ಉದ್ಘಾಟಿಸಿದ ಬಳಿಕ ಸುನಿಲ್ ಕುಮಾರ್, ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.
Clarifying his stand on Hijab row, MP Nalin Kumar Kateel said that there is no scope for wearing Hijabs in educational institutions as long as the BJP government is in power in the state. "It’s the duty of everyone to obey the rules and regulations of the schools or colleges and it is wrong to bring religious matters. Students need education, those students who cannot study in the schools can find their ways. The government will take action against such things and there will be no scope for such issues. Students should learn to obey the rules and regulations of the schools and we will not give them a chance to transform schools into Taliban-like institutions," he stated.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm