ಬ್ರೇಕಿಂಗ್ ನ್ಯೂಸ್
05-02-22 02:28 pm Mangalore Correspondent ಕರಾವಳಿ
ಮಂಗಳೂರು, ಫೆ.5 : ಹಿಜಾಬ್ ವಿವಾದ ಬಹಳ ವ್ಯವಸ್ಥಿತವಾದ ಷಡ್ಯಂತ್ರ. ಶಾಲೆಯ ಕಾಪೌಂಡ್ ತನಕ ಹಿಜಾಬ್, ಬುರ್ಖಾ ಹಾಕಿಕೊಂಡು ಬರಲಿ. ಆದರೆ ಶಾಲೆಯ ಒಳಗೆ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ರಾಜ್ಯದ ಶಾಲೆಯಲ್ಲಿ ವಸ್ತ್ರ ಸಂಹಿತೆ ಸಾಂಪ್ರದಾಯಿಕವಾಗಿ ಬಂದಿದೆ. ಕೆಲವು ವಿದ್ಯಾರ್ಥಿಗಳನ್ನು ಮುಂದೆ ಬಿಟ್ಟು ಅರಾಜಕತೆ ಸೃಷ್ಟಿ ಮಾಡುವ ಪ್ರಯತ್ನ ನಡೆಯುತ್ತಿದೆ. ಸಿದ್ದರಾಮಯ್ಯ ಆದಿಯಾಗಿ ಕೆಲ ಸಂಘಟನೆ ಹಿಜಾಬ್ ವ್ಯಕ್ತಿ ಸ್ವಾತಂತ್ರ್ಯ ಎಂದು ಹೇಳುತ್ತಿದ್ದಾರೆ. ವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮಾತನಾಡುವವರು ಮಸೀದಿ ಒಳಗೆ ಮಹಿಳೆಯರಿಗೆ ಪ್ರವೇಶ ಕೊಡಲಿ. ಮಹಿಳೆಯರಿಗೆ ಎಲ್ಲೂ ಪ್ರವೇಶ ನೀಡದವರು ವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಪ್ರಶ್ನೆ ಮಾಡುತ್ತಾರೆ. ಸರ್ಕಾರಿ ಶಾಲೆಗಳಲ್ಲಿ ಅವರದ್ದೇ ಆದ ಒಂದು ನಿಯಮ ಮಾಡ್ತಾರೆ. ಅದನ್ನು ಆಯಾ ವಿದ್ಯಾರ್ಥಿಗಳು ಫಾಲೋ ಮಾಡಬೇಕು ಎಂದು ಹೇಳಿದರು.

ತ್ರಿಬಲ್ ತಲಾಕ್ ರದ್ದು ಮಾಡುವ ಮೂಲಕ ಭದ್ರತೆ ಕೊಟ್ಟಿದ್ದು ಮೋದಿ ಸರ್ಕಾರ. ಇದನ್ನು ಮುಸ್ಲಿಂ ಮಹಿಳೆಯರು ಅರ್ಥ ಮಾಡಿಕೊಳ್ಳಬೇಕು. ಎಸ್.ಡಿ.ಪಿ.ಐ, ಸಿದ್ದರಾಮಯ್ಯ, ಖಾದರ್ ನಿಮ್ಮ ಪರವಾಗಿ ಹೇಳಿಕೆ ಕೊಡುತ್ತಾರೆಂದು ಈ ರೀತಿ ಮಾಡಬೇಡಿ. ಇಂಥದಕ್ಕೆ ನಮ್ಮ ಸರಕಾರ ಅವಕಾಶ ಕೊಡುವುದಿಲ್ಲ ಎಂದು ಸಚಿವ ಸುನೀಲ್ ಕುಮಾರ್ ಹೇಳಿದರು. ಮಂಗಳೂರಿನಲ್ಲಿ ಉಸ್ತುವಾರಿ ಸಚಿವರ ಕಚೇರಿಯನ್ನು ಉದ್ಘಾಟಿಸಿದ ಬಳಿಕ ಸುನಿಲ್ ಕುಮಾರ್, ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.
Clarifying his stand on Hijab row, MP Nalin Kumar Kateel said that there is no scope for wearing Hijabs in educational institutions as long as the BJP government is in power in the state. "It’s the duty of everyone to obey the rules and regulations of the schools or colleges and it is wrong to bring religious matters. Students need education, those students who cannot study in the schools can find their ways. The government will take action against such things and there will be no scope for such issues. Students should learn to obey the rules and regulations of the schools and we will not give them a chance to transform schools into Taliban-like institutions," he stated.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm