ಬ್ರೇಕಿಂಗ್ ನ್ಯೂಸ್
08-02-22 10:29 pm HK Desk news ಕರಾವಳಿ
ಚಿಕ್ಕಮಗಳೂರು, ಫೆ.8 : ಇಷ್ಟು ವರ್ಷ ಇಲ್ಲದ ವಿವಾದ ಈಗೇಕೆ ಬಂತು ಎನ್ನುವ ಪ್ರಶ್ನೆ ಕೇಳಬೇಕಾಗುತ್ತದೆ. ಹಿಜಾಬ್ ಬೇಕೂಂತ ಹೇಳಿದರೆ, ಅದನ್ನೇ ಶಾಲಾ ಕಾಲೇಜುಗಳಲ್ಲಿ ಯೂನಿಫಾರ್ಮ್ ಮಾಡಿ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ಹಿಜಾಬ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನೇ ಬೇರೇ ಎನ್ನುವ ಮನಸ್ಥಿತಿ ಅಪಾಯಕಾರಿ. ಬಹಳ ಸಂಕಷ್ಟವನ್ನು ಅನುಭವಿಸಿ ಎದುರಿಸುತ್ತಾ ಬಂದಿರುವ ಜಗತ್ತಿನ ಏಕೈಕ ರಾಷ್ಟ್ರ ಭಾರತ. ಸಂಕಷ್ಟ ಅನುಭವಿಸಿ ಪ್ರತೀಕಾರ ಮಾಡದಿರುವ ರಾಷ್ಟ್ರಕೂಡ ಭಾರತ. ಬಹುಸಂಖ್ಯಾತರು ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಮಾಡುವ ಘಟನೆಗಳು ಜಗತ್ತಿನೆಲ್ಲೆಡೆ ಕಂಡುಬರುತ್ತದೆ. ಜಗತ್ತಿನಾದ್ಯಂತ ಅಲ್ಪಸಂಖ್ಯಾತರು ನಮಗೆ ಸಮಾನ ಹಕ್ಕು ಕೊಡಿ ಎಂದು ಹೋರಾಟ ಮಾಡುತ್ತಾರೆ.

ಆದರೆ ದುರ್ದೈವ, ನಮ್ಮ ದೇಶದಲ್ಲಿ ಬಹುಸಂಖ್ಯಾತರು ಸಮಾನ ಹಕ್ಕು ಕೊಡಿ ಎಂದು ಹೋರಾಟ ಮಾಡುತ್ತಿದ್ದಾರೆ. ಬಹುಸಂಖ್ಯಾತರು ಸಮಾನತೆ ಇರಲಿ ಎಂದು ಹೇಳುತ್ತಿದ್ದಾರೆ. ಅಲ್ಪಸಂಖ್ಯಾತರು ನಮ್ಮದೇ ಬೇರೆ, ನಮ್ಮದೇ ನಡೀಬೇಕು ಎಂದು ಹೇಳುತ್ತಿದ್ದಾರೆ. ಜಗತ್ತಿನಲ್ಲಿ ಎಲ್ಲೂ ನಡೆಯಲು ಸಾಧ್ಯವಾಗದ್ದು ಭಾರತದಲ್ಲಿ ಮಾತ್ರ ನಡೀತಿದೆ. ಅದಕೊಸ್ಕರನೇ ಶಾಲೆಯಲ್ಲಿ ಯೂನಿಫಾರಂ ಇರುವುದು.
ಅಲ್ಲಿ ನಾನು ಬೇರೆ ಎಂದರೆ ಅಲ್ಲಿಂದಲೇ ಪ್ರತ್ಯೇಕತೆ ಹುಟ್ಟಿಕೊಳ್ಳುತ್ತದೆ. ನಾನೇ ಬೇರೆ, ನೀನೇ ಬೇರೆ ಎನ್ನುವುದು ಜಾತ್ಯಾತೀತತೆ ಆಗಲ್ಲ ಎಂದು ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ.
Chikkamagaluru, Why is there not a controversy this year. BJP's national general secretary CT Ravi has expressed outrage against the hijab saying that the hijab uniforms in school and college. Speaking to reporters, he said the mood of being myself is dangerous. India is one of the world's hardest hit countries.
10-11-25 01:23 pm
Bangalore Correspondent
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm