ಬ್ರೇಕಿಂಗ್ ನ್ಯೂಸ್
08-02-22 10:29 pm HK Desk news ಕರಾವಳಿ
ಚಿಕ್ಕಮಗಳೂರು, ಫೆ.8 : ಇಷ್ಟು ವರ್ಷ ಇಲ್ಲದ ವಿವಾದ ಈಗೇಕೆ ಬಂತು ಎನ್ನುವ ಪ್ರಶ್ನೆ ಕೇಳಬೇಕಾಗುತ್ತದೆ. ಹಿಜಾಬ್ ಬೇಕೂಂತ ಹೇಳಿದರೆ, ಅದನ್ನೇ ಶಾಲಾ ಕಾಲೇಜುಗಳಲ್ಲಿ ಯೂನಿಫಾರ್ಮ್ ಮಾಡಿ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ಹಿಜಾಬ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನೇ ಬೇರೇ ಎನ್ನುವ ಮನಸ್ಥಿತಿ ಅಪಾಯಕಾರಿ. ಬಹಳ ಸಂಕಷ್ಟವನ್ನು ಅನುಭವಿಸಿ ಎದುರಿಸುತ್ತಾ ಬಂದಿರುವ ಜಗತ್ತಿನ ಏಕೈಕ ರಾಷ್ಟ್ರ ಭಾರತ. ಸಂಕಷ್ಟ ಅನುಭವಿಸಿ ಪ್ರತೀಕಾರ ಮಾಡದಿರುವ ರಾಷ್ಟ್ರಕೂಡ ಭಾರತ. ಬಹುಸಂಖ್ಯಾತರು ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಮಾಡುವ ಘಟನೆಗಳು ಜಗತ್ತಿನೆಲ್ಲೆಡೆ ಕಂಡುಬರುತ್ತದೆ. ಜಗತ್ತಿನಾದ್ಯಂತ ಅಲ್ಪಸಂಖ್ಯಾತರು ನಮಗೆ ಸಮಾನ ಹಕ್ಕು ಕೊಡಿ ಎಂದು ಹೋರಾಟ ಮಾಡುತ್ತಾರೆ.

ಆದರೆ ದುರ್ದೈವ, ನಮ್ಮ ದೇಶದಲ್ಲಿ ಬಹುಸಂಖ್ಯಾತರು ಸಮಾನ ಹಕ್ಕು ಕೊಡಿ ಎಂದು ಹೋರಾಟ ಮಾಡುತ್ತಿದ್ದಾರೆ. ಬಹುಸಂಖ್ಯಾತರು ಸಮಾನತೆ ಇರಲಿ ಎಂದು ಹೇಳುತ್ತಿದ್ದಾರೆ. ಅಲ್ಪಸಂಖ್ಯಾತರು ನಮ್ಮದೇ ಬೇರೆ, ನಮ್ಮದೇ ನಡೀಬೇಕು ಎಂದು ಹೇಳುತ್ತಿದ್ದಾರೆ. ಜಗತ್ತಿನಲ್ಲಿ ಎಲ್ಲೂ ನಡೆಯಲು ಸಾಧ್ಯವಾಗದ್ದು ಭಾರತದಲ್ಲಿ ಮಾತ್ರ ನಡೀತಿದೆ. ಅದಕೊಸ್ಕರನೇ ಶಾಲೆಯಲ್ಲಿ ಯೂನಿಫಾರಂ ಇರುವುದು.
ಅಲ್ಲಿ ನಾನು ಬೇರೆ ಎಂದರೆ ಅಲ್ಲಿಂದಲೇ ಪ್ರತ್ಯೇಕತೆ ಹುಟ್ಟಿಕೊಳ್ಳುತ್ತದೆ. ನಾನೇ ಬೇರೆ, ನೀನೇ ಬೇರೆ ಎನ್ನುವುದು ಜಾತ್ಯಾತೀತತೆ ಆಗಲ್ಲ ಎಂದು ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ.
Chikkamagaluru, Why is there not a controversy this year. BJP's national general secretary CT Ravi has expressed outrage against the hijab saying that the hijab uniforms in school and college. Speaking to reporters, he said the mood of being myself is dangerous. India is one of the world's hardest hit countries.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm