ಬ್ರೇಕಿಂಗ್ ನ್ಯೂಸ್
18-09-20 01:31 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 18: ಭಾರತ - ಯುಎಇ ನಡುವಿನ ವಿಮಾನ ಹಾರಾಟವನ್ನು 15 ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ. ಇತ್ತೀಚೆಗೆ ಭಾರತದಿಂದ ದುಬೈಗೆ ತೆರಳಿದ್ದ ಏರ್ ಇಂಡಿಯಾ ವಿಮಾನದಲ್ಲಿ ಇಬ್ಬರು ಪ್ರಯಾಣಿಕರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಈ ಹಿನ್ನೆಲೆಯಲ್ಲಿ ಸೆ.18ರಿಂದ ಅಕ್ಟೋಬರ್ 3 ರ ವರೆಗೆ ನಿಗದಿಯಾಗಿದ್ದ ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ.
ಭಾರತ ಮತ್ತು ದುಬೈ ನಡುವೆ ಉಭಯ ರಾಷ್ಟ್ರಗಳ ಒಪ್ಪಂದದಂತೆ ವಿಮಾನ ಹಾರಾಟಕ್ಕೆ ಅನುಮತಿ ನೀಡಲಾಗಿತ್ತು. ಅದರಂತೆ ಭಾರತ ಮತ್ತು ದುಬೈನಲ್ಲಿ ಲಾಕ್ಡೌನ್ ಸಮಯದಲ್ಲಿ ಬಾಕಿಯಾಗಿದ್ದ ಪ್ರಯಾಣಿಕರಿಗೆ ತೆರಳಲು ಅನುಕೂಲವಾಗಿತ್ತು. ಆದರೆ, ಈ ಒಪ್ಪಂದ ಪ್ರಕಾರ ಪ್ರಯಾಣಿಕರು ತಮಗೆ ಕೊರೊನಾ ಸೋಂಕು ಇಲ್ಲವೆಂದು ವೈದ್ಯರ ದೃಢೀಕರಣ ಪತ್ರ ತರಬೇಕು. ಅಲ್ಲದೆ, ಪ್ರಯಾಣಿಕರು ಕಠಿಣ ಶಿಸ್ತನ್ನು ಪಾಲಿಸಬೇಕೆಂಬ ನಿಯಮ ಹೇರಲಾಗಿತ್ತು. ಇದೀಗ ದುಬೈಗೆ ಪ್ರಯಾಣಿಸಿದ ಇಬ್ಬರಲ್ಲಿ ಕೊರೊನಾ ದೃಢಪಟ್ಟಿದ್ದು ವಿಮಾನ ಹಾರಾಟಕ್ಕೆ ತೊಡಕಾಗಿ ಪರಿಣಮಿಸಿದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ದುಬೈಗೆ ತೆರಳಬೇಕಿದ್ದ ವಿಮಾನಗಳು ನಿಗದಿಯಂತೆ ಶಾರ್ಜಾಕ್ಕೆ ಹಾರಾಟ ನಡೆಸಲಿವೆ.
ಇದೇ ವೇಳೆ, ವಂದೇ ಭಾರತ್ ಮಿಷನ್ ಯೋಜನೆಯಡಿ ವಿವಿಧ ದೇಶಗಳಲ್ಲಿ ಸಿಕ್ಕಿಬಿದ್ದಿರುವ ಭಾರತ ಮೂಲದವರನ್ನು ತಾಯ್ನಾಡಿಗೆ ಕರೆತರುವ ಕೆಲಸ ಮುಂದುವರಿದಿದ್ದು ಇದರ ಮುಂದುವರಿದ ಭಾಗವಾಗಿ ಕಠಿಣ ನಿಮಯಗಳೊಂದಿಗೆ ಕೆಲವು ದೇಶಗಳಿಗೆ ವಿಮಾನ ಹಾರಾಟ ಆರಂಭಗೊಂಡಿತ್ತು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am