ಬ್ರೇಕಿಂಗ್ ನ್ಯೂಸ್
18-09-20 01:31 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 18: ಭಾರತ - ಯುಎಇ ನಡುವಿನ ವಿಮಾನ ಹಾರಾಟವನ್ನು 15 ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ. ಇತ್ತೀಚೆಗೆ ಭಾರತದಿಂದ ದುಬೈಗೆ ತೆರಳಿದ್ದ ಏರ್ ಇಂಡಿಯಾ ವಿಮಾನದಲ್ಲಿ ಇಬ್ಬರು ಪ್ರಯಾಣಿಕರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಈ ಹಿನ್ನೆಲೆಯಲ್ಲಿ ಸೆ.18ರಿಂದ ಅಕ್ಟೋಬರ್ 3 ರ ವರೆಗೆ ನಿಗದಿಯಾಗಿದ್ದ ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ.
ಭಾರತ ಮತ್ತು ದುಬೈ ನಡುವೆ ಉಭಯ ರಾಷ್ಟ್ರಗಳ ಒಪ್ಪಂದದಂತೆ ವಿಮಾನ ಹಾರಾಟಕ್ಕೆ ಅನುಮತಿ ನೀಡಲಾಗಿತ್ತು. ಅದರಂತೆ ಭಾರತ ಮತ್ತು ದುಬೈನಲ್ಲಿ ಲಾಕ್ಡೌನ್ ಸಮಯದಲ್ಲಿ ಬಾಕಿಯಾಗಿದ್ದ ಪ್ರಯಾಣಿಕರಿಗೆ ತೆರಳಲು ಅನುಕೂಲವಾಗಿತ್ತು. ಆದರೆ, ಈ ಒಪ್ಪಂದ ಪ್ರಕಾರ ಪ್ರಯಾಣಿಕರು ತಮಗೆ ಕೊರೊನಾ ಸೋಂಕು ಇಲ್ಲವೆಂದು ವೈದ್ಯರ ದೃಢೀಕರಣ ಪತ್ರ ತರಬೇಕು. ಅಲ್ಲದೆ, ಪ್ರಯಾಣಿಕರು ಕಠಿಣ ಶಿಸ್ತನ್ನು ಪಾಲಿಸಬೇಕೆಂಬ ನಿಯಮ ಹೇರಲಾಗಿತ್ತು. ಇದೀಗ ದುಬೈಗೆ ಪ್ರಯಾಣಿಸಿದ ಇಬ್ಬರಲ್ಲಿ ಕೊರೊನಾ ದೃಢಪಟ್ಟಿದ್ದು ವಿಮಾನ ಹಾರಾಟಕ್ಕೆ ತೊಡಕಾಗಿ ಪರಿಣಮಿಸಿದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ದುಬೈಗೆ ತೆರಳಬೇಕಿದ್ದ ವಿಮಾನಗಳು ನಿಗದಿಯಂತೆ ಶಾರ್ಜಾಕ್ಕೆ ಹಾರಾಟ ನಡೆಸಲಿವೆ.
ಇದೇ ವೇಳೆ, ವಂದೇ ಭಾರತ್ ಮಿಷನ್ ಯೋಜನೆಯಡಿ ವಿವಿಧ ದೇಶಗಳಲ್ಲಿ ಸಿಕ್ಕಿಬಿದ್ದಿರುವ ಭಾರತ ಮೂಲದವರನ್ನು ತಾಯ್ನಾಡಿಗೆ ಕರೆತರುವ ಕೆಲಸ ಮುಂದುವರಿದಿದ್ದು ಇದರ ಮುಂದುವರಿದ ಭಾಗವಾಗಿ ಕಠಿಣ ನಿಮಯಗಳೊಂದಿಗೆ ಕೆಲವು ದೇಶಗಳಿಗೆ ವಿಮಾನ ಹಾರಾಟ ಆರಂಭಗೊಂಡಿತ್ತು.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am