ಬ್ರೇಕಿಂಗ್ ನ್ಯೂಸ್
18-09-20 01:31 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 18: ಭಾರತ - ಯುಎಇ ನಡುವಿನ ವಿಮಾನ ಹಾರಾಟವನ್ನು 15 ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ. ಇತ್ತೀಚೆಗೆ ಭಾರತದಿಂದ ದುಬೈಗೆ ತೆರಳಿದ್ದ ಏರ್ ಇಂಡಿಯಾ ವಿಮಾನದಲ್ಲಿ ಇಬ್ಬರು ಪ್ರಯಾಣಿಕರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಈ ಹಿನ್ನೆಲೆಯಲ್ಲಿ ಸೆ.18ರಿಂದ ಅಕ್ಟೋಬರ್ 3 ರ ವರೆಗೆ ನಿಗದಿಯಾಗಿದ್ದ ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ.
ಭಾರತ ಮತ್ತು ದುಬೈ ನಡುವೆ ಉಭಯ ರಾಷ್ಟ್ರಗಳ ಒಪ್ಪಂದದಂತೆ ವಿಮಾನ ಹಾರಾಟಕ್ಕೆ ಅನುಮತಿ ನೀಡಲಾಗಿತ್ತು. ಅದರಂತೆ ಭಾರತ ಮತ್ತು ದುಬೈನಲ್ಲಿ ಲಾಕ್ಡೌನ್ ಸಮಯದಲ್ಲಿ ಬಾಕಿಯಾಗಿದ್ದ ಪ್ರಯಾಣಿಕರಿಗೆ ತೆರಳಲು ಅನುಕೂಲವಾಗಿತ್ತು. ಆದರೆ, ಈ ಒಪ್ಪಂದ ಪ್ರಕಾರ ಪ್ರಯಾಣಿಕರು ತಮಗೆ ಕೊರೊನಾ ಸೋಂಕು ಇಲ್ಲವೆಂದು ವೈದ್ಯರ ದೃಢೀಕರಣ ಪತ್ರ ತರಬೇಕು. ಅಲ್ಲದೆ, ಪ್ರಯಾಣಿಕರು ಕಠಿಣ ಶಿಸ್ತನ್ನು ಪಾಲಿಸಬೇಕೆಂಬ ನಿಯಮ ಹೇರಲಾಗಿತ್ತು. ಇದೀಗ ದುಬೈಗೆ ಪ್ರಯಾಣಿಸಿದ ಇಬ್ಬರಲ್ಲಿ ಕೊರೊನಾ ದೃಢಪಟ್ಟಿದ್ದು ವಿಮಾನ ಹಾರಾಟಕ್ಕೆ ತೊಡಕಾಗಿ ಪರಿಣಮಿಸಿದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ದುಬೈಗೆ ತೆರಳಬೇಕಿದ್ದ ವಿಮಾನಗಳು ನಿಗದಿಯಂತೆ ಶಾರ್ಜಾಕ್ಕೆ ಹಾರಾಟ ನಡೆಸಲಿವೆ.
ಇದೇ ವೇಳೆ, ವಂದೇ ಭಾರತ್ ಮಿಷನ್ ಯೋಜನೆಯಡಿ ವಿವಿಧ ದೇಶಗಳಲ್ಲಿ ಸಿಕ್ಕಿಬಿದ್ದಿರುವ ಭಾರತ ಮೂಲದವರನ್ನು ತಾಯ್ನಾಡಿಗೆ ಕರೆತರುವ ಕೆಲಸ ಮುಂದುವರಿದಿದ್ದು ಇದರ ಮುಂದುವರಿದ ಭಾಗವಾಗಿ ಕಠಿಣ ನಿಮಯಗಳೊಂದಿಗೆ ಕೆಲವು ದೇಶಗಳಿಗೆ ವಿಮಾನ ಹಾರಾಟ ಆರಂಭಗೊಂಡಿತ್ತು.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm