ಬ್ರೇಕಿಂಗ್ ನ್ಯೂಸ್
18-09-20 01:31 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 18: ಭಾರತ - ಯುಎಇ ನಡುವಿನ ವಿಮಾನ ಹಾರಾಟವನ್ನು 15 ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ. ಇತ್ತೀಚೆಗೆ ಭಾರತದಿಂದ ದುಬೈಗೆ ತೆರಳಿದ್ದ ಏರ್ ಇಂಡಿಯಾ ವಿಮಾನದಲ್ಲಿ ಇಬ್ಬರು ಪ್ರಯಾಣಿಕರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಈ ಹಿನ್ನೆಲೆಯಲ್ಲಿ ಸೆ.18ರಿಂದ ಅಕ್ಟೋಬರ್ 3 ರ ವರೆಗೆ ನಿಗದಿಯಾಗಿದ್ದ ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ.
ಭಾರತ ಮತ್ತು ದುಬೈ ನಡುವೆ ಉಭಯ ರಾಷ್ಟ್ರಗಳ ಒಪ್ಪಂದದಂತೆ ವಿಮಾನ ಹಾರಾಟಕ್ಕೆ ಅನುಮತಿ ನೀಡಲಾಗಿತ್ತು. ಅದರಂತೆ ಭಾರತ ಮತ್ತು ದುಬೈನಲ್ಲಿ ಲಾಕ್ಡೌನ್ ಸಮಯದಲ್ಲಿ ಬಾಕಿಯಾಗಿದ್ದ ಪ್ರಯಾಣಿಕರಿಗೆ ತೆರಳಲು ಅನುಕೂಲವಾಗಿತ್ತು. ಆದರೆ, ಈ ಒಪ್ಪಂದ ಪ್ರಕಾರ ಪ್ರಯಾಣಿಕರು ತಮಗೆ ಕೊರೊನಾ ಸೋಂಕು ಇಲ್ಲವೆಂದು ವೈದ್ಯರ ದೃಢೀಕರಣ ಪತ್ರ ತರಬೇಕು. ಅಲ್ಲದೆ, ಪ್ರಯಾಣಿಕರು ಕಠಿಣ ಶಿಸ್ತನ್ನು ಪಾಲಿಸಬೇಕೆಂಬ ನಿಯಮ ಹೇರಲಾಗಿತ್ತು. ಇದೀಗ ದುಬೈಗೆ ಪ್ರಯಾಣಿಸಿದ ಇಬ್ಬರಲ್ಲಿ ಕೊರೊನಾ ದೃಢಪಟ್ಟಿದ್ದು ವಿಮಾನ ಹಾರಾಟಕ್ಕೆ ತೊಡಕಾಗಿ ಪರಿಣಮಿಸಿದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ದುಬೈಗೆ ತೆರಳಬೇಕಿದ್ದ ವಿಮಾನಗಳು ನಿಗದಿಯಂತೆ ಶಾರ್ಜಾಕ್ಕೆ ಹಾರಾಟ ನಡೆಸಲಿವೆ.
ಇದೇ ವೇಳೆ, ವಂದೇ ಭಾರತ್ ಮಿಷನ್ ಯೋಜನೆಯಡಿ ವಿವಿಧ ದೇಶಗಳಲ್ಲಿ ಸಿಕ್ಕಿಬಿದ್ದಿರುವ ಭಾರತ ಮೂಲದವರನ್ನು ತಾಯ್ನಾಡಿಗೆ ಕರೆತರುವ ಕೆಲಸ ಮುಂದುವರಿದಿದ್ದು ಇದರ ಮುಂದುವರಿದ ಭಾಗವಾಗಿ ಕಠಿಣ ನಿಮಯಗಳೊಂದಿಗೆ ಕೆಲವು ದೇಶಗಳಿಗೆ ವಿಮಾನ ಹಾರಾಟ ಆರಂಭಗೊಂಡಿತ್ತು.
22-10-25 08:12 pm
HK News Desk
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
22-10-25 05:45 pm
HK News Desk
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm