ಬ್ರೇಕಿಂಗ್ ನ್ಯೂಸ್
10-02-22 06:37 pm HK Desk news ಕರಾವಳಿ
ಚಿಕ್ಕಮಗಳೂರು, ಫೆ.10 : ಅತಿಥಿ ಉಪನ್ಯಾಸಕಿ ಹುದ್ದೆ ಸಿಗದ ಬೇಸರದಲ್ಲಿ ಬೇಲೂರಿನಲ್ಲಿ ಅತಿಥಿ ಉಪನ್ಯಾಸಕಿಯಾಗಿದ್ದ ಮಹಿಳೆಯೊಬ್ಬರು ನೇಣಿಗೆ ಶರಣಾಗಿದ್ದಾರೆ.
ಬೇಲೂರಿನ ವೈಡಿಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸರ್ವೋದಯ ಕಾಲೇಜಿನಲ್ಲಿ ನಾಲ್ಕು ವರ್ಷಗಳಿಂದ ಅತಿಥಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದ ಉಮೆಯಾನಿ (30) ಮೃತರು. ತನ್ನ ತಾಯಿ ಮನೆ ಚಿಕ್ಕಮಗಳೂರಿಗೆ ತೆರಳಿದ್ದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ನಿವಾಸಿ ಉಮೆಯಾನಿ ಬೇಲೂರಿನ ವೈಡಿಡಿ ಪ್ರಥಮ ದರ್ಜೆ ಕಾಲೇಜು ಹಾಗೂ ಸರ್ವೋದಯ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ರಾಜ್ಯ ಸರಕಾರ ಅತಿಥಿ ಉಪನ್ಯಾಸಕರ ಆಯ್ಕೆಗಾಗಿ ಆನ್ಲೈನ್ನಲ್ಲಿ ಅರ್ಜಿ ಕರೆದು ಸಂದರ್ಶನ ನಡೆಸಿತ್ತು. ಅಲ್ಲದೆ, ರಾಜ್ಯಾದ್ಯಂತ ಹೆಚ್ಚು ಅನುಭವ ಹೊಂದಿದ್ದ ಮತ್ತು ಯುಜಿಸಿ ಅರ್ಹತೆ ಹೊಂದಿದ್ದವರಿಗೆ ಉದ್ಯೋಗ ನೀಡಿತ್ತು.
ಈ ನೇಮಕಾತಿಗಾಗಿ ಉಮೆಯಾನಿ ಅರ್ಜಿ ಸಲ್ಲಿಸಿದ್ದರೂ ಅಂತಿಮವಾಗಿ ಆಯ್ಕೆಯಾಗಿರಲಿಲ್ಲ. ಇದರಿಂದ ಮನನೊಂದಿದ್ದ ಈಕೆ ಚಿಕ್ಕಮಗಳೂರಿನ ತಾಯಿ ಮನೆಯಲ್ಲಿದ್ದಾಗಲೇ ನೇಣಿಗೆ ಶರಣಾಗಿದ್ದಾರೆ.
Chikmagalur part time teacher commits suicide after she didn't find job. The deceased has been identified as Umiyana (30).
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm