ಬ್ರೇಕಿಂಗ್ ನ್ಯೂಸ್
11-02-22 05:10 pm HK Desk news ಕರಾವಳಿ
ಪಡುಬಿದ್ರಿ, ಫೆ.11 : ಸಾಫ್ಟ್ ವೇರ್ ಕಂಪನಿಯಲ್ಲಿ ಟೆಕ್ಕಿಯಾಗಿ ಉದ್ಯೋಗದಲ್ಲಿದ್ದ 22 ವರ್ಷದ ಯುವತಿಯೊಬ್ಬಳು ತನ್ನ ಮನೆಯಲ್ಲಿ ಸೀರೆಯನ್ನೇ ಕುತ್ತಿಗೆಗೆ ಕುಣಿಕೆಯಾಗಿಸಿ ಸಾವಿಗೆ ಶರಣಾಗಿರುವ ಘಟನೆ ಪಡುಬಿದ್ರಿಯ ಬ್ರಹ್ಮಸ್ಥಾನದ ಬಳಿ ನಡೆದಿದೆ.
ಬ್ರಹ್ಮಸ್ಥಾನದ ಬಳಿ ಮನೆಯನ್ನು ಹೊಂದಿರುವ ಸೌಜನ್ಯಾ (22) ಮೃತ ಯುವತಿ. ಬೆಂಗಳೂರಿನ ವಿಪ್ರೋ ಕಂಪನಿಯಲ್ಲಿ ಕೆಲಸಕ್ಕಿದ್ದ ಯುವತಿ ಕೊರೊನಾ ಲಾಕ್ಡೌನ್ ಕಾರಣದಿಂದ ಕಳೆದ ಹತ್ತು ತಿಂಗಳಿನಿಂದ ಮನೆಯಲ್ಲೇ ವರ್ಕ್ ಫ್ರಂ ಹೋಮ್ ಮಾಡುತ್ತಿದ್ದಳು. ಮನೆಯ ಕೊಠಡಿಯಲ್ಲೇ ಹೆಚ್ಚು ಕಾಲ ಇರುತ್ತಿದ್ದ ಯುವತಿ, ಅಲ್ಲಿಂದಲೇ ತನ್ನ ಕಂಪನಿಯ ಕೆಲಸವನ್ನು ಮಾಡುತ್ತಿದ್ದಳು.
ಗುರುವಾರ ಮಧ್ಯಾಹ್ನ ತಂದೆ, ತಾಯಿ ಸುರತ್ಕಲ್ಲಿನ ನೆಂಟರ ಮನೆಗೆಂದು ತೆರಳಿದ್ದು, ಸಂಜೆ ವೇಳೆಗೆ ಹಿಂತಿರುಗಿ ಬಂದಾಗ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದು ಕಂಡುಬಂದಿದೆ. ಸೀರೆಯನ್ನು ಫ್ಯಾನಿಗೆ ಕಟ್ಟಿ ಅದನ್ನೇ ಕುತ್ತಿಗೆಗೆ ಬಿಗಿದುಕೊಂಡು ಸಾವಿಗೆ ಶರಣಾಗಿದ್ದಳು. ಈ ವೇಳೆ, ಮನೆಯಲ್ಲಿ ಅಜ್ಜಿ ಒಬ್ಬರಿದ್ದು, ಅವರಿಗೆ ವಿಷಯವೇ ಗೊತ್ತಿರಲಿಲ್ಲ. ಎಂದಿನಂತೆ ಸೌಜನ್ಯಾ ರೂಮ್ ಒಳಗೆ ಕೆಲಸ ಮಾಡುತ್ತಿದ್ದಾಳೆ ಎಂದುಕೊಂಡಿದ್ದರು. ಹೆತ್ತವರು ಬಂದು ಬಾಗಿಲು ಬಡಿದಾಗಲೇ ಆತ್ಮಹತ್ಯೆ ವಿಚಾರ ತಿಳಿದುಬಂದಿತ್ತು.
ಘಟನೆಗೆ ಕಾರಣವೇನು, ಆಕೆಗೆ ಏನಾದ್ರೂ ಸಂಬಂಧ ಇತ್ತೇ, ಯಾವ ಕಾರಣದಿಂದ ಸಾವಿಗೆ ಶರಣಾಗಿದ್ದಾಳೆ ಎನ್ನುವುದು ಯಾರಿಗೂ ಗೊತ್ತಿಲ್ಲ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Sowjanya (22), residing near Brahmasthana Road, Padubidri in the taluk, ended her life on Thursday February 10 by hanging herself. She hanged from a noose she made by using a sari, the other end of which was tied to a metal hook in the roof ceiling.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm