ಬ್ರೇಕಿಂಗ್ ನ್ಯೂಸ್
11-02-22 07:48 pm Mangalore Correspondent ಕರಾವಳಿ
ಮಂಗಳೂರು, ಫೆ.11 : ಒಂದ್ಕಡೆ ಹಿಜಾಬ್ ವಿಚಾರ ಕಿಚ್ಚು ಹಬ್ಬಿಸಿರುವಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸರಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳು ಶಾಲೆಯ ಒಳಗೇ ನಮಾಜ್ ಮಾಡಿರುವ ಘಟನೆಯ ವಿಡಿಯೋ ವೈರಲ್ ಆಗಿದ್ದು ಭಾರೀ ಆಕ್ರೋಶ ವ್ಯಕ್ತವಾಗಿದೆ.
ಕಡಬ ತಾಲೂಕಿನ ಅಂಕತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ಮತ್ತು 7ನೇ ತರಗತಿಯ ವಿದ್ಯಾರ್ಥಿಗಳು ಕಳೆದ ಮೂರು ವಾರಗಳಿಂದ ಶುಕ್ರವಾರ ದಿನ ಮಧ್ಯಾಹ್ನ ಶಾಲೆಯ ಕೊಠಡಿಯಲ್ಲೇ ನಮಾಜ್ ಮಾಡುತ್ತಿದ್ದಾರೆ ಎನ್ನುವ ಬಗ್ಗೆ ಹೇಳಲಾಗುತ್ತಿದೆ.
ಐದು ಮಂದಿ ಮಕ್ಕಳು ನಮಾಜ್ ಮಾಡುತ್ತಿರುವುದನ್ನು ಮೊಬೈಲಿನಲ್ಲಿ ಸೆರೆ ಹಿಡಿಯಲಾಗಿದ್ದು, ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿದ್ಯಾರ್ಥಿಗಳು ಶಾಲೆಯ ಒಳಗಡೆ ನಮಾಜ್ ಮಾಡಿದ್ದಕ್ಕೆ ಭಾರೀ ಆಕ್ಷೇಪ ವ್ಯಕ್ತವಾಗಿದೆ.
ಮೂರು ವಾರಗಳಿಂದ ಶಾಲಾ ಕೊಠಡಿಯಲ್ಲಿ ವಿದ್ಯಾರ್ಥಿ ಗಳು ನಮಾಜ್ ಮಾಡುತ್ತಿದ್ದಾರೆ ಎನ್ನಲಾಗುತ್ತಿದ್ದು , ಶಾಲಾ ಸಿಬ್ಬಂದಿ ಮೌನ ವಹಿಸಿರುವುದು ಶಂಕೆಗೆ ಕಾರಣವಾಗಿದೆ. ಉಡುಪಿಯಲ್ಲಿ ಹಿಜಾಬ್ ಕುರಿತು ಸಂಘರ್ಷ ಏರ್ಪಟ್ಟ ಸಂದರ್ಭದಲ್ಲೇ ಇತ್ತ ಗ್ರಾಮಾಂತರ ಪ್ರದೇಶ ಕಡಬದ ಸರಕಾರಿ ಶಾಲೆಯೊಂದರಲ್ಲಿ ಈ ರೀತಿ ನಡೆದುಕೊಂಡಿದ್ದು ಪೂರ್ವಯೋಜಿತ ಮತ್ತು ಗಲಭೆ ಎಬ್ಬಿಸುವ ಹುನ್ನಾರ ಎನ್ನುವ ಮಾತುಗಳೂ ಕೇಳಿಬರುತ್ತಿವೆ. ಸರಕಾರಿ ಶಾಲೆಯಲ್ಲಿ ನಮಾಜ್ ನಡೆಸಲು ಅವಕಾಶ ಇಲ್ಲ. ಹಿಜಾಬ್ ಅವಕಾಶ ಕೊಡಬೇಕು ಎಂದು ಗುಲ್ಲು ಎಬ್ಬಿಸಿರುವಾಗಲೇ ಮುಂದೆ ನಮಾಜ್ ಮಾಡುವುದಕ್ಕೂ ಅನುಮತಿ ಕೇಳುತ್ತಾರೆ ಎನ್ನುವ ಮಾತು ಕೇಳಿಬಂದಿತ್ತು. ಈಗ ನಮಾಜ್ ಮಾಡುವುದನ್ನೇ ರೂಢಿ ಮಾಡಿರುವುದು ಕಡಬದಲ್ಲಿ ಬೆಳಕಿಗೆ ಬಂದಿದೆ.
Students found doing Namaz inside class room in Mangalore amid Hijab row in Karnataka, video goes viral. In the video five students are seen doing namaz.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm